AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ನೆಂಟ ತಂದ ಗಂಡಾಂತರ: ಥಣಿಸಂದ್ರದ ಒಂದೇ ಕುಟುಂಬದ 6 ಮಂದಿಗೆ ಕೊರೊನಾ

ಒಂದೇ ಕುಟುಂಬದ 6 ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ನಗರದ ಥಣಿಸಂದ್ರದಲ್ಲಿ ವರದಿಯಾಗಿದೆ. ಥಣಿಸಂದ್ರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಕುಟುಂಬವೊಂದರ 6 ಮಂದಿ ಸದಸ್ಯರಲ್ಲಿ ಕೊರೊನಾ ಪತ್ತೆಯಾಗಿದೆ.

ತಿರುಪತಿ ನೆಂಟ ತಂದ ಗಂಡಾಂತರ: ಥಣಿಸಂದ್ರದ ಒಂದೇ ಕುಟುಂಬದ 6 ಮಂದಿಗೆ ಕೊರೊನಾ
ಕೊವಿಡ್​ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Mar 08, 2021 | 6:08 PM

ಬೆಂಗಳೂರು: ಒಂದೇ ಕುಟುಂಬದ 6 ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ನಗರದ ಥಣಿಸಂದ್ರದಲ್ಲಿ ವರದಿಯಾಗಿದೆ. ಥಣಿಸಂದ್ರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಕುಟುಂಬವೊಂದರ 6 ಮಂದಿ ಸದಸ್ಯರಲ್ಲಿ ಕೊರೊನಾ ಪತ್ತೆಯಾಗಿದೆ.

ಕುಟುಂಬಸ್ಥರಿಗೆ ಸಂಬಂಧಿಯಿಂದ ಕೊರೊನಾ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ತಿರುಪತಿಯಿಂದ ಬೆಂಗಳೂರಿಗೆ ಬಂದಿದ್ದ ಸಂಬಂಧಿಯಿಂದ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ, ಸೋಂಕಿತರ ಸಂಪರ್ಕದಲ್ಲಿದ್ದ 204 ಜನರಿಗೆ ಕೊವಿಡ್ ಟೆಸ್ಟ್‌ ಮಾಡಿಸಲಾಗಿದೆ. ಆದರೆ, ಪ್ರಾಥಮಿಕ, ದ್ವಿತೀಯ ಸಂಪರ್ಕಿತರಲ್ಲಿ ಕೊರೊನಾ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅತ್ತೆ, ಗಂಡ ಬೈದ್ರು ಅಂತಾ.. ಮಹಿಳಾ ದಿನಾಚರಣೆಯಂದೇ ಕಂದಮ್ಮನನ್ನು ಕೊಂದು ಮಹಿಳೆ ನೇಣಿಗೆ ಶರಣು

ಪಹಲ್ಗಾಮ್ ಘಟನೆ ಬಗ್ಗೆ ರಾಗಿಣಿ ದ್ವಿವೇದಿ ಆಕ್ರೋಶ: ವಿಡಿಯೋ ನೋಡಿ
ಪಹಲ್ಗಾಮ್ ಘಟನೆ ಬಗ್ಗೆ ರಾಗಿಣಿ ದ್ವಿವೇದಿ ಆಕ್ರೋಶ: ವಿಡಿಯೋ ನೋಡಿ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ