AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಇಲಾಖೆಯ ಪದಕ

ಬೆಂಗಳೂರು: ಕೇಂದ್ರ ಗೃಹ ಸಚಿವರ ವಿಶೇಷ ಕಾರ್ಯಾಚರಣೆ -2020 ರ ಪದಕ ಘೋಷಣೆಯಾಗಿದ್ದು ವಿಶೇಷ ಕಾರ್ಯಾಚರಣೆಗಾಗಿ ರಾಜ್ಯದ 6 ಪೊಲೀಸರಿಗೆ ಪದಕ ಪ್ರದಾನ ಮಾಡಲಾಗಿದೆ. ಕೇಂದ್ರ ಗೃಹ ಇಲಾಖೆಯಿಂದ ಪದಕ ಪಡೆದ ಪೊಲೀಸ್​ ಸಿಬ್ಬಂದಿ ವಿವರ ಹೀಗಿದೆ: 1. ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ 2. Dy. SP ಡಿ.ಕುಮಾರ್ 3. Dy. SP ಉಮೇಶ್ ಎಸ್.ಕೆ. 4. ಇನ್​ಸ್ಪೆಕ್ಟರ್​ ಸುಶೀಲಾ 5. CPC ಶಂಕರ್ ವೈ. 6. CPC ಎಸ್.ಪ್ರಕಾಶ್‌

ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಇಲಾಖೆಯ ಪದಕ
KUSHAL V
|

Updated on:Oct 31, 2020 | 5:45 PM

Share

ಬೆಂಗಳೂರು: ಕೇಂದ್ರ ಗೃಹ ಸಚಿವರ ವಿಶೇಷ ಕಾರ್ಯಾಚರಣೆ -2020 ರ ಪದಕ ಘೋಷಣೆಯಾಗಿದ್ದು ವಿಶೇಷ ಕಾರ್ಯಾಚರಣೆಗಾಗಿ ರಾಜ್ಯದ 6 ಪೊಲೀಸರಿಗೆ ಪದಕ ಪ್ರದಾನ ಮಾಡಲಾಗಿದೆ.

ಕೇಂದ್ರ ಗೃಹ ಇಲಾಖೆಯಿಂದ ಪದಕ ಪಡೆದ ಪೊಲೀಸ್​ ಸಿಬ್ಬಂದಿ ವಿವರ ಹೀಗಿದೆ:

1. ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ 2. Dy. SP ಡಿ.ಕುಮಾರ್ 3. Dy. SP ಉಮೇಶ್ ಎಸ್.ಕೆ. 4. ಇನ್​ಸ್ಪೆಕ್ಟರ್​ ಸುಶೀಲಾ 5. CPC ಶಂಕರ್ ವೈ. 6. CPC ಎಸ್.ಪ್ರಕಾಶ್‌

Published On - 5:43 pm, Sat, 31 October 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್