AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಮರ ಬಿದ್ದು 6 ವರ್ಷದ ಬಾಲಕ ಸಾವು, ಬಾಲಕಿ ಆಸ್ಪತ್ರೆಗೆ ದಾಖಲು

ತೆಂಗಿನ ಮರ ಮೈಮೇಲೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ನಡೆದಿದೆ. ಕ್ರಿಕೆಟ್ ಆಡುತ್ತಿದ್ದ ಅಭಯ್(6) ಮೃತ ದುರ್ದೈವಿ. ಘಟನೆಯಲ್ಲಿ ಬಾಲಕಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೆಂಗಿನ ಮರ ಬಿದ್ದು 6 ವರ್ಷದ ಬಾಲಕ ಸಾವು, ಬಾಲಕಿ ಆಸ್ಪತ್ರೆಗೆ ದಾಖಲು
ತೆಂಗಿನ ಮರ ಬಿದ್ದು 6 ವರ್ಷದ ಬಾಲಕ ಸಾವು
TV9 Web
| Edited By: |

Updated on: Jun 13, 2021 | 7:42 AM

Share

ಮೈಸೂರು: ತೆಂಗಿನಕಾಯಿ ಕಲ್ಪವೃಕ್ಷ. ಸಾಮಾನ್ಯವಾಗಿ ಅದು ತೊಂದರೆ ಕೊಡುವಂತಹುದ್ದಲ್ಲ. ಮರದಿಂದ ತೆಂಗಿನಕಾಯಿ ಬೀಳುವಾಗ ಜೀವಹಾನಿ ಸಂಭವಿಸುವುದು ಅಥವಾ ತೆಂಗಿನ ಮರವೇ ಉರುಳಿ ಮನುಷ್ಯನಿಗೆ ಉರುಳಾಗುವಂತಹ ನಿದರ್ಶನಗಳು ಕಡಿಮೆಯೇ. ಆದರೆ ಇಲ್ಲೊಂದು ದುರಂತ ಸಂಭವಿಸಯೇ ಬಿಟ್ಟಿದೆ.

ತೆಂಗಿನ ಮರ ಮೈಮೇಲೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ನಡೆದಿದೆ. ಕ್ರಿಕೆಟ್ ಆಡುತ್ತಿದ್ದ ಅಭಯ್(6) ಮೃತ ದುರ್ದೈವಿ. ಘಟನೆಯಲ್ಲಿ ಬಾಲಕಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅತ್ತಿಗೆ ಹತ್ಯೆಗೈದು ನಾದಿನಿ ಆತ್ಮಹತ್ಯೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅತ್ತಿಗೆ ಹತ್ಯೆಗೈದು ನಾದಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ಕಲ್ಲು ಎತ್ತಿಹಾಕಿ ಅತ್ತಿಗೆ ಪ್ರಿಯಾಂಕಾಳನ್ನು(32) ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಳಿಕ ನಾದಿನಿ ಗಿರಿಜಾ(31) ನೇಣಿಗೆ ಶರಣಾಗಿದ್ದಾಳೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Terror Attack: ಉತ್ತರ ಕಾಶ್ಮೀರದಲ್ಲಿ ಉಗ್ರರ ದಾಳಿ; ಭಯೋತ್ಪಾದಕರ ಗುಂಡಿಗೆ ಇಬ್ಬರು ಪೊಲೀಸರು, ಇಬ್ಬರು ನಾಗರಿಕರು ಸಾವು

Follow Us
Web contact
Web contact

TV9 Kannada

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!