AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಕ್ಷಕ್ಕಾಗಿ ಖರ್ಚು ಮಾಡೋಕೆ ನಾನು ಬೇಕು, ಚೇಲಾಗಳಿಗೆ ಮಾತ್ರ ಟಿಕೆಟ್ ಕೊಡ್ತೀರಾ‘

ಚಿಕ್ಕೋಡಿ: ಕಾಂಗ್ರೆಸ್ ಟಿಕೆಟ್ ತರೋದರಲ್ಲಿ ನೀವು ಸಕ್ಸಸ್ ಆಗಿದ್ದೀರಿ, ಆದ್ರೆ ನಿಮ್ಮನ್ನ ತೆಗೆಯೋದ್ರಲ್ಲಿ ನಾವು ಸಕ್ಸಸ್ ಆಗುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬುಟಾಳಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಥಣಿಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿರುವ ಬುಟಾಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುವುದಕ್ಕೆ ನಾನು ಬೇಕು, ಪಕ್ಷಕ್ಕಾಗಿ ಖರ್ಚು ಮಾಡುವುದಕ್ಕೆ ನನ್ನನ್ನು ಬಳಸಿಕೊಳ್ತಾರೆ ಆದರೆ ಟಿಕೆಟ್ ಮಾತ್ರ ಚೇಲಾಗಳಿಗೆ ಕೊಡ್ತೀರಾ ಎಂದು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ […]

‘ಪಕ್ಷಕ್ಕಾಗಿ ಖರ್ಚು ಮಾಡೋಕೆ ನಾನು ಬೇಕು, ಚೇಲಾಗಳಿಗೆ ಮಾತ್ರ ಟಿಕೆಟ್ ಕೊಡ್ತೀರಾ‘
ಸಾಧು ಶ್ರೀನಾಥ್​
|

Updated on:Nov 19, 2019 | 1:06 PM

Share

ಚಿಕ್ಕೋಡಿ: ಕಾಂಗ್ರೆಸ್ ಟಿಕೆಟ್ ತರೋದರಲ್ಲಿ ನೀವು ಸಕ್ಸಸ್ ಆಗಿದ್ದೀರಿ, ಆದ್ರೆ ನಿಮ್ಮನ್ನ ತೆಗೆಯೋದ್ರಲ್ಲಿ ನಾವು ಸಕ್ಸಸ್ ಆಗುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬುಟಾಳಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಅಥಣಿಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿರುವ ಬುಟಾಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುವುದಕ್ಕೆ ನಾನು ಬೇಕು, ಪಕ್ಷಕ್ಕಾಗಿ ಖರ್ಚು ಮಾಡುವುದಕ್ಕೆ ನನ್ನನ್ನು ಬಳಸಿಕೊಳ್ತಾರೆ ಆದರೆ ಟಿಕೆಟ್ ಮಾತ್ರ ಚೇಲಾಗಳಿಗೆ ಕೊಡ್ತೀರಾ ಎಂದು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಟಿಕೆಟ್ ಸಿಗುತ್ತಿದ್ದಂತೆ ಡಿಸಿಎಂ ಸವದಿ ಕಾಲು ಹಿಡಿದಿದ್ದನು ಎಂದು ಗಜಾನನ ಮಂಗಸೂಳಿ ವಿರುದ್ಧ S.K.ಬುಟಾಳಿ ಆರೋಪಿಸಿದ್ದಾರೆ.

Published On - 9:16 am, Mon, 18 November 19

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ