AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

S.L. Bhyrappa | 7.5 ಗಂಟೆಗಳ ಕಾಲ ಅರಮನೆ ನಗರಿಯಲ್ಲಿ ಮೇಳೈಸಲಿದೆ.. ಎಸ್. ಎಲ್​. ಭೈರಪ್ಪನವರ ‘ಪರ್ವ’ ನಾಟಕ ವೈಭವ!

S.L. Bhyrappa | ಖ್ಯಾತ ಸಾಹಿತಿ S​.L​​.ಭೈರಪ್ಪನವರ ಸುಪ್ರಸಿದ್ಧ ‘ಪರ್ವ’ ಕಾದಂಬರಿ ಇದೀಗ ನಾಟಕದ ರೂಪ ಪಡೆಯುತ್ತಿದೆ. ಹೌದು, ನಗರದ ಕಲಾಮಂದಿರದಲ್ಲಿ ಪರ್ವ ಕಾದಂಬರಿ ಅಧಾರಿತ ನಾಟಕದ ಪ್ರದರ್ಶನ ನಡೆಯಲಿದೆ.

S.L. Bhyrappa | 7.5 ಗಂಟೆಗಳ ಕಾಲ ಅರಮನೆ ನಗರಿಯಲ್ಲಿ ಮೇಳೈಸಲಿದೆ.. ಎಸ್. ಎಲ್​. ಭೈರಪ್ಪನವರ ‘ಪರ್ವ’ ನಾಟಕ ವೈಭವ!
S​.L​​.ಭೈರಪ್ಪ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Feb 19, 2021 | 12:57 PM

ಮೈಸೂರು: ಖ್ಯಾತ ಸಾಹಿತಿ S​.L​​.ಭೈರಪ್ಪನವರ ಸುಪ್ರಸಿದ್ಧ ‘ಪರ್ವ’ ಕಾದಂಬರಿ ಇದೀಗ ನಾಟಕದ ರೂಪ ಪಡೆಯುತ್ತಿದೆ. ಹೌದು, ನಗರದ ಕಲಾಮಂದಿರದಲ್ಲಿ ಪರ್ವ ಕಾದಂಬರಿ ಅಧಾರಿತ ನಾಟಕದ ಪ್ರದರ್ಶನ ನಡೆಯಲಿದೆ.

ಮಾರ್ಚ್ 12ರಂದು ಪರ್ವ ನಾಟಕದ ಮೊದಲ ಪ್ರದರ್ಶನ ನಡೆಯಲಿದೆ. ನಂತರ ಮಾರ್ಚ್​ 13, 14ರಂದು ಸಹ ನಾಟಕ‌ ಪ್ರದರ್ಶನ ಆಗಲಿದೆ. ಖ್ಯಾತ ನಿರ್ದೇಶಕ ಪ್ರಕಾಶ್ ಬೆಳವಾಡಿ ಅವರ ಸಾರಥ್ಯದಲ್ಲಿ ಭೈರಪ್ಪನವರ ಕೃತಿ ನಾಟಕವಾಗಿ ಬರುತ್ತಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಹೇಳಿದ್ದಾರೆ.

ಅಂದ ಹಾಗೆ, ನಾಟಕ‌ದ ಸಂಪೂರ್ಣ ಅವಧಿ ಸುಮಾರು 7.5 ಗಂಟೆಗಳ ಕಾಲ ಇರಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮತ್ತು ತರಬೇತಿ ಸಹ ನಡೆಸಲಾಗುತ್ತಿದೆ.

‘ನಾಟಕಕ್ಕಾಗಿ 50 ಲಕ್ಷ ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದ್ದೇನೆ’ ಕೊರೊನಾ ಬಳಿಕ ಮೊದಲ ನಾಟಕವಾದ ‘ಪರ್ವ’ಕ್ಕೆ ಅನುದಾನ ನೀಡಿದ್ದೇನೆ. ಸುಮಾರು 50 ಲಕ್ಷ ರೂ ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದ್ದೇನೆ. ಶೀಘ್ರದಲ್ಲೇ ಅವರಿಗೆ ಅನುದಾನ ಬಂದು ಸೇರಲಿದೆ‌ ಎಂದು ರಂಗಾಯಣದಲ್ಲಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಪರ್ವ ನಾಟಕದ ದಿನಾಂಕದ ಮಾಹಿತಿ ಪಡೆದುಕೊಳ್ತೇನೆ. ಸಿಎಂ ಬಿ.ಎಸ್​.ಯಡಿಯೂರಪ್ಪರನ್ನ ಸಹ ನಾಟಕ ಪ್ರದರ್ಶ‌ನಕ್ಕೆ ಕರೆತರುವ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಇದನ್ನೂ ಓದಿ: KC Narayana Gowda | ಚುನಾವಣಾ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಕೆ.ಸಿ. ನಾರಾಯಣಗೌಡ ವಿರುದ್ಧ ತನಿಖೆಗೆ ರಾಜ್ಯಪಾಲರ ಸೂಚನೆ

Published On - 5:54 pm, Thu, 18 February 21

ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್