AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಧರ್ಮೇಗೌಡ!

ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಪರಿಷತ್‌ನಲ್ಲಿ ನಡೆದ ಗಲಾಟೆ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಧರ್ಮೇಗೌಡ!
ಆಯೇಷಾ ಬಾನು
ಆಯೇಷಾ ಬಾನು|

Updated on: Dec 29, 2020 | 7:41 AM

Share

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಪರಿಷತ್‌ನಲ್ಲಿ ನಡೆದ ಗಲಾಟೆ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಹಾಗೂ ಆಸ್ತಿ ಹಂಚಿಕೆ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಜೊತೆಗೆ ಮನೆಯವರ ಬಳಿ ಕ್ಷಮೆಯಾಚಿಸಿದ್ದಾರೆ. ಸದ್ಯ ಈಗ ಡೆತ್‌ನೋಟ್ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿಗಷ್ಟೇ ವಿಧಾನ ಪರಿಷತ್​ನಲ್ಲಿ ಸಭಾಪತಿ ಸ್ಥಾನಕ್ಕೆ ಗಲಾಟೆ ನಡೆದಿತ್ತು. ಈ ವೇಳೆ ಉಪಸಭಾಪತಿ ಧರ್ಮೇಗೌಡರನ್ನ ವಿಧಾನ ಪರಿಷತ್ ಸದಸ್ಯರು ತಳ್ಳಾಡಿ-ನೂಕಾಡಿ, ಸದನಕ್ಕೆ ಅಗೌರವ ತರೋದೇ ಅಲ್ದೆ, ರಾಜ್ಯದ ಜನ ತಲೆತಗ್ಗಿಸುವಂತಾ ಘಟನೆ ಪರಿಷತ್​ನಲ್ಲಿ ನಡೆದಿತ್ತು.

ವಿಧಾನ ಪರಿಷತ್ ಸಭಾಪತಿ ಪ್ರತಾಪ್​ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಈ ವೇಳೆ ಪ್ರತಾಪ್​ಚಂದ್ರ ಶೆಟ್ಟಿ ಸಭಾಪತಿ ಸ್ಥಾನದಲ್ಲಿ ಕೂರಲು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಒಪ್ಪಿರಲಿಲ್ಲ. ಆಗ ನಡೆದ ಗಲಾಟೆಯಿಂದ ರಾಜ್ಯದ ಘನತೆಗೆ ಕುಂದು ಬರುವಂತೆ ಪರಿಷತ್ ಸದಸ್ಯರು ನಡೆದುಕೊಂಡಿದ್ದು, ರಾಜ್ಯಾದ್ಯಂತ ತೀವ್ರ ಟೀಕೆಗೆ ಗುರಿಯಾಗಿತ್ತು.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು