AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸಿದ ನಾರಾಯಣ ಗೌಡಗೆ ಚಪ್ಪಲಿ ಎಸೆತ

ಮಂಡ್ಯ: ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ಕಾರ್ಯಕರ್ತರತ್ತ ಕೈ ಬೀಸಿದ್ದಾರೆ. ಈ ವೇಳೆ ಜೆಡಿಎಸ್ ಕಾರ್ಯಕರ್ತರಿಂದ ನಾರಾಯಣಗೌಡ ಮೇಲೆ ಚಪ್ಪಲಿ ಅಟ್ಯಾಕ್ ಆಗಿದೆ. ನನಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ: ನನಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ, ಸಚಿವ ಮಾಧುಸ್ವಾಮಿ ಮೇಲೂ ಹಲ್ಲೆ ನಡೆಸಲಾಗಿದೆ, ಇದನ್ನೆಲ್ಲಾ ದೇವರಾಜು ಅನುಭವಿಸಲೇಬೇಕಾಗುತ್ತದೆ ಎಂದು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಹಶೀಲ್ದಾರ್ ಕಚೇರಿ ಬಳಿ ಕೆ.ಸಿ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಪ್ಪಲಿಯಲ್ಲಿ ಹೊಡೆಯಲು, ಹಲ್ಲೆ ಮಾಡಲು ಅವಱರು. ರಾಜಕಾರಣವನ್ನ ರಾಜಕಾರಣದ ರೀತಿಯಲ್ಲೇ […]

ನಾಮಪತ್ರ ಸಲ್ಲಿಸಿದ ನಾರಾಯಣ ಗೌಡಗೆ ಚಪ್ಪಲಿ ಎಸೆತ
Follow us
ಸಾಧು ಶ್ರೀನಾಥ್​
|

Updated on:Nov 19, 2019 | 1:04 PM

ಮಂಡ್ಯ: ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆ ಕಾರ್ಯಕರ್ತರತ್ತ ಕೈ ಬೀಸಿದ್ದಾರೆ. ಈ ವೇಳೆ ಜೆಡಿಎಸ್ ಕಾರ್ಯಕರ್ತರಿಂದ ನಾರಾಯಣಗೌಡ ಮೇಲೆ ಚಪ್ಪಲಿ ಅಟ್ಯಾಕ್ ಆಗಿದೆ.

ನನಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ: ನನಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ, ಸಚಿವ ಮಾಧುಸ್ವಾಮಿ ಮೇಲೂ ಹಲ್ಲೆ ನಡೆಸಲಾಗಿದೆ, ಇದನ್ನೆಲ್ಲಾ ದೇವರಾಜು ಅನುಭವಿಸಲೇಬೇಕಾಗುತ್ತದೆ ಎಂದು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಹಶೀಲ್ದಾರ್ ಕಚೇರಿ ಬಳಿ ಕೆ.ಸಿ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಪ್ಪಲಿಯಲ್ಲಿ ಹೊಡೆಯಲು, ಹಲ್ಲೆ ಮಾಡಲು ಅವಱರು. ರಾಜಕಾರಣವನ್ನ ರಾಜಕಾರಣದ ರೀತಿಯಲ್ಲೇ ಮಾಡಿ. ನಾನು ರಾಜಕೀಯ ಮಾಡುವುದಕ್ಕಾಗಿ ಅಥವಾ ಆಸ್ತಿ ಮಾಡುವುದಕ್ಕೆ ಇಲ್ಲಿಗೆ ಬಂದಿಲ್ಲ, ತಾಲೂಕು ಅಭಿವೃದ್ದಿ ಮಾಡಲು ಬಂದಿದ್ದೇನೆ. ದೇವರಾಜ್ ವಿರುದ್ಧ ಕೆ.ಸಿ.ನಾರಾಯಣಗೌಡ ವಾಗ್ದಾಳಿ ನಡೆಸಿದ್ದಾರೆ.

Published On - 2:44 pm, Mon, 18 November 19

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​