AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾದಲ್ಲಿ ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಹಾಕಿ ಸ್ಮಗ್ಲರ್ ಎಸ್ಕೇಪ್: 3.5 ಕೆಜಿ ಚಿನ್ನ ಪತ್ತೆ

ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದವರ ಭಯಗೊಂಡು ಮಾರ್ಗ ಮಧ್ಯೆದಲ್ಲೇ ಚಿನ್ನ ಬಿಸ್ಕೆಟ್ ಸಹ ಪ್ರಯಾಣಿಕನ ಬ್ಯಾಗ್​ ಗೆ ಹಾಕಿ ಪರಾರಿಯಾಗಿರುವ ಘಟನೆ ನಡೆದಿದೆ. ಕಸ್ಟಮ್ಸ್ ಅಧಿಕಾರಿಗಳ ಕೈಗೆ ತಗಲಾಕ್ಕೊಳ್ಳುವ ಭಯದಿಂದ ಬೇರೆಯವರ ಟ್ರಾಲಿ ಬ್ಯಾಗ್​​ ಗೆ ಚಿನ್ನ ಹಾಕಿ ಎಸ್ಪೇಪ್ ಆಗಿದ್ದಾನೆ. ಹಾಗಾದ್ರೆ, ಸ್ಮಗ್ಲರ್​ ಖರ್ತನಾಕ್​ ಐಡಿಯಾಕ್ಕೆ ಸಹ ಪ್ರಯಾಣಿಕ ಸಿಕ್ಕಿಬಿದ್ದಿದ್ಗೇಗೆ? ಬ್ಯಾಗ್​ ನಲ್ಲಿ ಸಿಕ್ಕ ಚಿನ್ನ ಎಷ್ಟು? ಎನ್ನುವ ಸಂಪೂರ್ಣ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರು ವಿಮಾನ ನಿಲ್ದಾದಲ್ಲಿ ಪ್ಯಾಸೆಂಜರ್ ಬ್ಯಾಗ್‌ಗೆ ಗೋಲ್ಡ್ ಬಿಸ್ಕೆಟ್ ಹಾಕಿ ಸ್ಮಗ್ಲರ್ ಎಸ್ಕೇಪ್: 3.5 ಕೆಜಿ ಚಿನ್ನ ಪತ್ತೆ
Gold
ನವೀನ್ ಕುಮಾರ್ ಟಿ
| Edited By: |

Updated on:Jul 25, 2025 | 5:56 PM

Share

ಬೆಂಗಳೂರು, (ಜುಲೈ 25): ದುಬೈ (Dubai) ಪ್ಯಾಸೆಂಜರ್ ಬ್ಯಾಗ್‌ಗೆ 3.5 ಕೆಜಿ ಚಿನ್ನದ (Gold) ಬಿಸ್ಕೆಟ್ ಗಳನ್ನು ಹಾಕಿ ಸ್ಮಗ್ಲರ್ ಎಸ್ಪೇಪ್ ಆಗಿರುವ ಘಟನೆ ಬೆಂಗಳೂರಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ನಡೆದಿದೆ. ಬ್ಯಾಗ್ ಮಾಲೀಕ ತನ್ನ ಟ್ರ್ಯಾಲಿಯನ್ನು ಎಳೆದುಕೊಂಡು ಹೋಗುವಾಗ ಚಿನ್ನ ಬ್ಯಾಗ್ ಕೆಳಗೆ ಬಿದ್ದಿದೆ. ಇದನ್ನು ಗಮನಿಸಿದ ಮಾಲೀಕ ಕೂಡಲೇ ಚಿನ್ನದ ಬ್ಯಾಗ್‌ನ್ನು ಡಿಆರ್‌ಐ ಅಧಿಕಾರಿಗಳ ಬಳಿ ತೆಗೆದುಕೊಂಡು ಹೋಗಿದ್ದಾರೆ. ಆಗ ಅಧಿಕಾರಿಗಳು ಬ್ಯಾಗ್ ಪರಿಶೀಲನೆ ಮಾಡಿದಾಗ 3.5 ಕೆಜಿ ಚಿನ್ನದ ಬಿಸ್ಕೆಟ್ ಇರುವುದು ಪತ್ತೆಯಾಗಿದೆ.

ಅಧಿಕಾರಿಗಳು ಮಾಲೀಕನ ವಿಚಾರಣೆ ನಡೆಸಿದಾಗ ಚಿನ್ನಕ್ಕೂ ಆತನಿಗೂ ಯಾವುದೇ ಸಂಬಂಧ ಇಲ್ಲ ಎನ್ನುವುದು ಬಹಿರಂಗ ಆಗಿದೆ. ಬಳಿಕ ಸ್ಮಗ್ಲರ್, ಪ್ರಯಾಣಿಕನ ಬ್ಯಾಗ್‌ಗೆ ಚಿನ್ನ ಪರಾರಿಯಾಗಿರುವುದು ತಿಳಿದುಬಂದಿದ್ದು, ಸದ್ಯ ಡಿಆರ್‌ಐ ಅಧಿಕಾರಿಗಳು (DRI Officers) ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಸ್ಮಗ್ಲರ್‌ಗಾಗಿ ಹುಡುಕಾಟ ನಡೆಸಿದ್ದಾರೆ.

Published On - 5:55 pm, Fri, 25 July 25

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ