AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ
ಸುಬ್ರಮಣ್ಯ ಷಷ್ಠಿಯಂದು ನಾಗಪ್ಪನ ದರ್ಶನ
ಆಯೇಷಾ ಬಾನು
|

Updated on: Dec 20, 2020 | 1:33 PM

Share

ಮಂಡ್ಯ: ಇಂದು ಎಲ್ಲೆಡೆ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಹಾಗೂ ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ ನೆರವೇರುತ್ತೆ. ಆದರೆ ಸಕ್ಕರೆ ನಾಡು ಮಂಡ್ಯದಲ್ಲಿ ಈ ವಿಶೇಷ ದಿನದಂದೆ ಅಪರೂಪದ ಘಟನೆಯೊಂದು ನಡೆದಿದೆ.

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ. ಹೊರಗೆ ಬಂದ ಹಾವನ್ನು ನೋಡಿ ಕೆಲ ಕ್ಷಣ ನೆರದಿದ್ದ ಜನ ಭಯ ಭೀತರಾದ್ರು.

ದರ್ಶನ ನೀಡಿದ ಬಳಿಕ ಹಾವು ರಸ್ತೆ ಬದಿಗೆ ಬಂದು ದಾರಿ ಕಾಣದೆ ಅಲ್ಲೇ ನಿಂತಿದ್ದ ಬೈಕ್​ ಚಕ್ರಕ್ಕೆ ಹೋಗಿ ಸುತ್ತಿಕೊಂಡಿದೆ. ನಂತರ ಜನರೆಲ್ಲ ದೂರು ಹೋದ ಬಳಿಕ ಬೈಕ್ ಬಿಟ್ಟು ದೂರು ಹೋಗಿದೆ. ರಸ್ತೆಗೆ ಬಂದ ನಾಗಪ್ಪನನ್ನು ಭಕ್ತರು ತಮ್ಮ ಮೊಬೈಲ್​ ಕ್ಯಾಮಾರಾದ ಮೂಲಕ ಸೆರೆ ಹಿಡಿದಿದ್ದಾರೆ.

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?