AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ
ಸುಬ್ರಮಣ್ಯ ಷಷ್ಠಿಯಂದು ನಾಗಪ್ಪನ ದರ್ಶನ
ಆಯೇಷಾ ಬಾನು
|

Updated on: Dec 20, 2020 | 1:33 PM

Share

ಮಂಡ್ಯ: ಇಂದು ಎಲ್ಲೆಡೆ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಹಾಗೂ ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ ನೆರವೇರುತ್ತೆ. ಆದರೆ ಸಕ್ಕರೆ ನಾಡು ಮಂಡ್ಯದಲ್ಲಿ ಈ ವಿಶೇಷ ದಿನದಂದೆ ಅಪರೂಪದ ಘಟನೆಯೊಂದು ನಡೆದಿದೆ.

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ. ಹೊರಗೆ ಬಂದ ಹಾವನ್ನು ನೋಡಿ ಕೆಲ ಕ್ಷಣ ನೆರದಿದ್ದ ಜನ ಭಯ ಭೀತರಾದ್ರು.

ದರ್ಶನ ನೀಡಿದ ಬಳಿಕ ಹಾವು ರಸ್ತೆ ಬದಿಗೆ ಬಂದು ದಾರಿ ಕಾಣದೆ ಅಲ್ಲೇ ನಿಂತಿದ್ದ ಬೈಕ್​ ಚಕ್ರಕ್ಕೆ ಹೋಗಿ ಸುತ್ತಿಕೊಂಡಿದೆ. ನಂತರ ಜನರೆಲ್ಲ ದೂರು ಹೋದ ಬಳಿಕ ಬೈಕ್ ಬಿಟ್ಟು ದೂರು ಹೋಗಿದೆ. ರಸ್ತೆಗೆ ಬಂದ ನಾಗಪ್ಪನನ್ನು ಭಕ್ತರು ತಮ್ಮ ಮೊಬೈಲ್​ ಕ್ಯಾಮಾರಾದ ಮೂಲಕ ಸೆರೆ ಹಿಡಿದಿದ್ದಾರೆ.

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ