AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ
ಸುಬ್ರಮಣ್ಯ ಷಷ್ಠಿಯಂದು ನಾಗಪ್ಪನ ದರ್ಶನ
ಆಯೇಷಾ ಬಾನು
|

Updated on: Dec 20, 2020 | 1:33 PM

Share

ಮಂಡ್ಯ: ಇಂದು ಎಲ್ಲೆಡೆ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಹಾಗೂ ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ ನೆರವೇರುತ್ತೆ. ಆದರೆ ಸಕ್ಕರೆ ನಾಡು ಮಂಡ್ಯದಲ್ಲಿ ಈ ವಿಶೇಷ ದಿನದಂದೆ ಅಪರೂಪದ ಘಟನೆಯೊಂದು ನಡೆದಿದೆ.

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ. ಹೊರಗೆ ಬಂದ ಹಾವನ್ನು ನೋಡಿ ಕೆಲ ಕ್ಷಣ ನೆರದಿದ್ದ ಜನ ಭಯ ಭೀತರಾದ್ರು.

ದರ್ಶನ ನೀಡಿದ ಬಳಿಕ ಹಾವು ರಸ್ತೆ ಬದಿಗೆ ಬಂದು ದಾರಿ ಕಾಣದೆ ಅಲ್ಲೇ ನಿಂತಿದ್ದ ಬೈಕ್​ ಚಕ್ರಕ್ಕೆ ಹೋಗಿ ಸುತ್ತಿಕೊಂಡಿದೆ. ನಂತರ ಜನರೆಲ್ಲ ದೂರು ಹೋದ ಬಳಿಕ ಬೈಕ್ ಬಿಟ್ಟು ದೂರು ಹೋಗಿದೆ. ರಸ್ತೆಗೆ ಬಂದ ನಾಗಪ್ಪನನ್ನು ಭಕ್ತರು ತಮ್ಮ ಮೊಬೈಲ್​ ಕ್ಯಾಮಾರಾದ ಮೂಲಕ ಸೆರೆ ಹಿಡಿದಿದ್ದಾರೆ.

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ