AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ
ಸುಬ್ರಮಣ್ಯ ಷಷ್ಠಿಯಂದು ನಾಗಪ್ಪನ ದರ್ಶನ
ಆಯೇಷಾ ಬಾನು
|

Updated on: Dec 20, 2020 | 1:33 PM

Share

ಮಂಡ್ಯ: ಇಂದು ಎಲ್ಲೆಡೆ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಹಾಗೂ ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ ನೆರವೇರುತ್ತೆ. ಆದರೆ ಸಕ್ಕರೆ ನಾಡು ಮಂಡ್ಯದಲ್ಲಿ ಈ ವಿಶೇಷ ದಿನದಂದೆ ಅಪರೂಪದ ಘಟನೆಯೊಂದು ನಡೆದಿದೆ.

ಸುಬ್ರಹ್ಮಣ್ಯ ಷಷ್ಠಿ ಹಿನ್ನೆಲೆಯಲ್ಲಿ ಮಂಡ್ಯದ ಮದ್ದೂರು ತಾಲೂಕಿನ ಮಹರ್ನಮಿದೊಡ್ಡಿ ಗ್ರಾಮದಲ್ಲಿ ಭಕ್ತರು ಹುತ್ತಕ್ಕೆ ಹಾಲೆರೆಯುವಾಗ ನಾಗಪ್ಪ ಹುತ್ತದಿಂದ ಹೊರ ಬಂದು ದರ್ಶನ ನೀಡಿದ್ದಾನೆ. ಹೊರಗೆ ಬಂದ ಹಾವನ್ನು ನೋಡಿ ಕೆಲ ಕ್ಷಣ ನೆರದಿದ್ದ ಜನ ಭಯ ಭೀತರಾದ್ರು.

ದರ್ಶನ ನೀಡಿದ ಬಳಿಕ ಹಾವು ರಸ್ತೆ ಬದಿಗೆ ಬಂದು ದಾರಿ ಕಾಣದೆ ಅಲ್ಲೇ ನಿಂತಿದ್ದ ಬೈಕ್​ ಚಕ್ರಕ್ಕೆ ಹೋಗಿ ಸುತ್ತಿಕೊಂಡಿದೆ. ನಂತರ ಜನರೆಲ್ಲ ದೂರು ಹೋದ ಬಳಿಕ ಬೈಕ್ ಬಿಟ್ಟು ದೂರು ಹೋಗಿದೆ. ರಸ್ತೆಗೆ ಬಂದ ನಾಗಪ್ಪನನ್ನು ಭಕ್ತರು ತಮ್ಮ ಮೊಬೈಲ್​ ಕ್ಯಾಮಾರಾದ ಮೂಲಕ ಸೆರೆ ಹಿಡಿದಿದ್ದಾರೆ.

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ