AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯ ಷಷ್ಠಿಯಂದು ಶ್ರೀರಾಂಪುರಕ್ಕೆ ಎಂಟ್ರಿಕೊಟ್ಟ ಹಾವುಗಳು.. ಜನರಲ್ಲಿ ಮನೆಮಾಡಿದ ಆತಂಕ

ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಕುಮಾರಸ್ವಾಮಿಯ ಮೊರೆಹೋಗಿ ಪೂಜೆ ಸಲ್ಲಿಸುತ್ತಾರೆ. ಜೊತೆಗೆ, ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ಉಂಟು. ಆದರೆ ಇತ್ತ, ಅರಮನೆ ನಗರಿಯಲ್ಲಿ ಹಾವುಗಳೇ ಭಕ್ತರ ಮನೆಗೆ ವಿಸಿಟ್​ ಹಾಕಿದ ಬೆನ್ನಲ್ಲೇ ಆತಂಕದ ವಾತಾವರಣ ಉಂಟಾದ ಸಂಗತಿ ಬೆಳಕಿಗೆ ಬಂದಿದೆ.

ಸುಬ್ರಹ್ಮಣ್ಯ ಷಷ್ಠಿಯಂದು ಶ್ರೀರಾಂಪುರಕ್ಕೆ ಎಂಟ್ರಿಕೊಟ್ಟ ಹಾವುಗಳು.. ಜನರಲ್ಲಿ ಮನೆಮಾಡಿದ ಆತಂಕ
ಸುಬ್ರಹ್ಮಣ್ಯ ಷಷ್ಠಿಯಂದು ಪ್ರತ್ಯಕ್ಷವಾದ ಹಾವುಗಳನ್ನು ರಕ್ಷಿಸಿದ ಸೂರ್ಯಕೀರ್ತಿ
KUSHAL V
|

Updated on: Dec 20, 2020 | 7:10 PM

Share

ಮೈಸೂರು: ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಕುಮಾರಸ್ವಾಮಿಯ ಮೊರೆಹೋಗಿ ಪೂಜೆ ಸಲ್ಲಿಸುತ್ತಾರೆ. ಜೊತೆಗೆ, ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ಉಂಟು. ಆದರೆ ಇತ್ತ, ಅರಮನೆ ನಗರಿಯಲ್ಲಿ ಹಾವುಗಳೇ ಭಕ್ತರ ಮನೆಗೆ ವಿಸಿಟ್​ ಹಾಕಿದ ಬೆನ್ನಲ್ಲೇ ಆತಂಕದ ವಾತಾವರಣ ಉಂಟಾದ ಸಂಗತಿ ಬೆಳಕಿಗೆ ಬಂದಿದೆ.

ಹೌದು, ಷಷ್ಠಿ ದಿನದಂದು ಮೈಸೂರಿನ ಜನವಸತಿ ಪ್ರದೇಶಕ್ಕೆ ಬಂದಿದ್ದ ಎರಡು ಹಾವುಗಳನ್ನು ರಕ್ಷಣೆ ಮಾಡಲಾಗಿದೆ. ಅಂದ ಹಾಗೆ, ಎರಡೂ ಹಾವುಗಳನ್ನು ಖ್ಯಾತ ಉರಗ ಸಂರಕ್ಷಕ ಸ್ನೇಕ್‌ ಶ್ಯಾಮ್ ಪುತ್ರ ಸೂರ್ಯಕೀರ್ತಿ ರಕ್ಷಣೆ ಮಾಡಿದ್ದಾರೆ.

ಬಂಬೂ ಬಜಾರ್ ಬಡಾವಣೆಗೆ ಫಸ್ಟ್​ ಭೇಟಿಕೊಟ್ಟ ಸೂರ್ಯಕೀರ್ತಿ ಕಟ್ ಹಾವು ಒಂದನ್ನು ರಕ್ಷಿಸಿದರು. ನಂತರ, ಶ್ರೀರಾಂಪುರ ಬಡಾವಣೆಯಲ್ಲಿ ಕೇರೆ ಹಾವೊಂದನ್ನು ರಕ್ಷಣೆ ಮಾಡಿದರು. ಷಷ್ಠಿಯ ದಿನದಂದು ಹಾವುಗಳು ಕಾಣಿಸಿಕೊಂಡಿದ್ದರಿಂದ ಆತಂಕಗೊಂಡಿದ್ದ ಜನರು ನಂತರ ಸೂರ್ಯಕೀರ್ತಿಯವರ ಕೈಯಲ್ಲಿದ್ದಾಗ ಅವುಗಳ ಮೃದು ಸ್ವಭಾವವನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿದರು. ಅಂದ ಹಾಗೆ, ಕೆಲವರು ನಾಗಪ್ಪನಿಗೆ ಕೈಮುಗಿದಿದ್ದೂ ಉಂಟು! ಸದ್ಯ, ಹಾವುಗಳನ್ನು ಸೂರ್ಯಕೀರ್ತಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟುಬಂದರು.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ