AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯ ಷಷ್ಠಿಯಂದು ಶ್ರೀರಾಂಪುರಕ್ಕೆ ಎಂಟ್ರಿಕೊಟ್ಟ ಹಾವುಗಳು.. ಜನರಲ್ಲಿ ಮನೆಮಾಡಿದ ಆತಂಕ

ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಕುಮಾರಸ್ವಾಮಿಯ ಮೊರೆಹೋಗಿ ಪೂಜೆ ಸಲ್ಲಿಸುತ್ತಾರೆ. ಜೊತೆಗೆ, ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ಉಂಟು. ಆದರೆ ಇತ್ತ, ಅರಮನೆ ನಗರಿಯಲ್ಲಿ ಹಾವುಗಳೇ ಭಕ್ತರ ಮನೆಗೆ ವಿಸಿಟ್​ ಹಾಕಿದ ಬೆನ್ನಲ್ಲೇ ಆತಂಕದ ವಾತಾವರಣ ಉಂಟಾದ ಸಂಗತಿ ಬೆಳಕಿಗೆ ಬಂದಿದೆ.

ಸುಬ್ರಹ್ಮಣ್ಯ ಷಷ್ಠಿಯಂದು ಶ್ರೀರಾಂಪುರಕ್ಕೆ ಎಂಟ್ರಿಕೊಟ್ಟ ಹಾವುಗಳು.. ಜನರಲ್ಲಿ ಮನೆಮಾಡಿದ ಆತಂಕ
ಸುಬ್ರಹ್ಮಣ್ಯ ಷಷ್ಠಿಯಂದು ಪ್ರತ್ಯಕ್ಷವಾದ ಹಾವುಗಳನ್ನು ರಕ್ಷಿಸಿದ ಸೂರ್ಯಕೀರ್ತಿ
KUSHAL V
|

Updated on: Dec 20, 2020 | 7:10 PM

Share

ಮೈಸೂರು: ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಕುಮಾರಸ್ವಾಮಿಯ ಮೊರೆಹೋಗಿ ಪೂಜೆ ಸಲ್ಲಿಸುತ್ತಾರೆ. ಜೊತೆಗೆ, ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ಉಂಟು. ಆದರೆ ಇತ್ತ, ಅರಮನೆ ನಗರಿಯಲ್ಲಿ ಹಾವುಗಳೇ ಭಕ್ತರ ಮನೆಗೆ ವಿಸಿಟ್​ ಹಾಕಿದ ಬೆನ್ನಲ್ಲೇ ಆತಂಕದ ವಾತಾವರಣ ಉಂಟಾದ ಸಂಗತಿ ಬೆಳಕಿಗೆ ಬಂದಿದೆ.

ಹೌದು, ಷಷ್ಠಿ ದಿನದಂದು ಮೈಸೂರಿನ ಜನವಸತಿ ಪ್ರದೇಶಕ್ಕೆ ಬಂದಿದ್ದ ಎರಡು ಹಾವುಗಳನ್ನು ರಕ್ಷಣೆ ಮಾಡಲಾಗಿದೆ. ಅಂದ ಹಾಗೆ, ಎರಡೂ ಹಾವುಗಳನ್ನು ಖ್ಯಾತ ಉರಗ ಸಂರಕ್ಷಕ ಸ್ನೇಕ್‌ ಶ್ಯಾಮ್ ಪುತ್ರ ಸೂರ್ಯಕೀರ್ತಿ ರಕ್ಷಣೆ ಮಾಡಿದ್ದಾರೆ.

ಬಂಬೂ ಬಜಾರ್ ಬಡಾವಣೆಗೆ ಫಸ್ಟ್​ ಭೇಟಿಕೊಟ್ಟ ಸೂರ್ಯಕೀರ್ತಿ ಕಟ್ ಹಾವು ಒಂದನ್ನು ರಕ್ಷಿಸಿದರು. ನಂತರ, ಶ್ರೀರಾಂಪುರ ಬಡಾವಣೆಯಲ್ಲಿ ಕೇರೆ ಹಾವೊಂದನ್ನು ರಕ್ಷಣೆ ಮಾಡಿದರು. ಷಷ್ಠಿಯ ದಿನದಂದು ಹಾವುಗಳು ಕಾಣಿಸಿಕೊಂಡಿದ್ದರಿಂದ ಆತಂಕಗೊಂಡಿದ್ದ ಜನರು ನಂತರ ಸೂರ್ಯಕೀರ್ತಿಯವರ ಕೈಯಲ್ಲಿದ್ದಾಗ ಅವುಗಳ ಮೃದು ಸ್ವಭಾವವನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿದರು. ಅಂದ ಹಾಗೆ, ಕೆಲವರು ನಾಗಪ್ಪನಿಗೆ ಕೈಮುಗಿದಿದ್ದೂ ಉಂಟು! ಸದ್ಯ, ಹಾವುಗಳನ್ನು ಸೂರ್ಯಕೀರ್ತಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟುಬಂದರು.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ