AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯ ಷಷ್ಠಿಯಂದು ಶ್ರೀರಾಂಪುರಕ್ಕೆ ಎಂಟ್ರಿಕೊಟ್ಟ ಹಾವುಗಳು.. ಜನರಲ್ಲಿ ಮನೆಮಾಡಿದ ಆತಂಕ

ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಕುಮಾರಸ್ವಾಮಿಯ ಮೊರೆಹೋಗಿ ಪೂಜೆ ಸಲ್ಲಿಸುತ್ತಾರೆ. ಜೊತೆಗೆ, ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ಉಂಟು. ಆದರೆ ಇತ್ತ, ಅರಮನೆ ನಗರಿಯಲ್ಲಿ ಹಾವುಗಳೇ ಭಕ್ತರ ಮನೆಗೆ ವಿಸಿಟ್​ ಹಾಕಿದ ಬೆನ್ನಲ್ಲೇ ಆತಂಕದ ವಾತಾವರಣ ಉಂಟಾದ ಸಂಗತಿ ಬೆಳಕಿಗೆ ಬಂದಿದೆ.

ಸುಬ್ರಹ್ಮಣ್ಯ ಷಷ್ಠಿಯಂದು ಶ್ರೀರಾಂಪುರಕ್ಕೆ ಎಂಟ್ರಿಕೊಟ್ಟ ಹಾವುಗಳು.. ಜನರಲ್ಲಿ ಮನೆಮಾಡಿದ ಆತಂಕ
ಸುಬ್ರಹ್ಮಣ್ಯ ಷಷ್ಠಿಯಂದು ಪ್ರತ್ಯಕ್ಷವಾದ ಹಾವುಗಳನ್ನು ರಕ್ಷಿಸಿದ ಸೂರ್ಯಕೀರ್ತಿ
KUSHAL V
|

Updated on: Dec 20, 2020 | 7:10 PM

Share

ಮೈಸೂರು: ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಕುಮಾರಸ್ವಾಮಿಯ ಮೊರೆಹೋಗಿ ಪೂಜೆ ಸಲ್ಲಿಸುತ್ತಾರೆ. ಜೊತೆಗೆ, ನಾಗದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವುದು ಉಂಟು. ಆದರೆ ಇತ್ತ, ಅರಮನೆ ನಗರಿಯಲ್ಲಿ ಹಾವುಗಳೇ ಭಕ್ತರ ಮನೆಗೆ ವಿಸಿಟ್​ ಹಾಕಿದ ಬೆನ್ನಲ್ಲೇ ಆತಂಕದ ವಾತಾವರಣ ಉಂಟಾದ ಸಂಗತಿ ಬೆಳಕಿಗೆ ಬಂದಿದೆ.

ಹೌದು, ಷಷ್ಠಿ ದಿನದಂದು ಮೈಸೂರಿನ ಜನವಸತಿ ಪ್ರದೇಶಕ್ಕೆ ಬಂದಿದ್ದ ಎರಡು ಹಾವುಗಳನ್ನು ರಕ್ಷಣೆ ಮಾಡಲಾಗಿದೆ. ಅಂದ ಹಾಗೆ, ಎರಡೂ ಹಾವುಗಳನ್ನು ಖ್ಯಾತ ಉರಗ ಸಂರಕ್ಷಕ ಸ್ನೇಕ್‌ ಶ್ಯಾಮ್ ಪುತ್ರ ಸೂರ್ಯಕೀರ್ತಿ ರಕ್ಷಣೆ ಮಾಡಿದ್ದಾರೆ.

ಬಂಬೂ ಬಜಾರ್ ಬಡಾವಣೆಗೆ ಫಸ್ಟ್​ ಭೇಟಿಕೊಟ್ಟ ಸೂರ್ಯಕೀರ್ತಿ ಕಟ್ ಹಾವು ಒಂದನ್ನು ರಕ್ಷಿಸಿದರು. ನಂತರ, ಶ್ರೀರಾಂಪುರ ಬಡಾವಣೆಯಲ್ಲಿ ಕೇರೆ ಹಾವೊಂದನ್ನು ರಕ್ಷಣೆ ಮಾಡಿದರು. ಷಷ್ಠಿಯ ದಿನದಂದು ಹಾವುಗಳು ಕಾಣಿಸಿಕೊಂಡಿದ್ದರಿಂದ ಆತಂಕಗೊಂಡಿದ್ದ ಜನರು ನಂತರ ಸೂರ್ಯಕೀರ್ತಿಯವರ ಕೈಯಲ್ಲಿದ್ದಾಗ ಅವುಗಳ ಮೃದು ಸ್ವಭಾವವನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿದರು. ಅಂದ ಹಾಗೆ, ಕೆಲವರು ನಾಗಪ್ಪನಿಗೆ ಕೈಮುಗಿದಿದ್ದೂ ಉಂಟು! ಸದ್ಯ, ಹಾವುಗಳನ್ನು ಸೂರ್ಯಕೀರ್ತಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟುಬಂದರು.

ಸುಬ್ರಮಣ್ಯ ಷಷ್ಠಿ: ಸಕ್ಕರೆ ನಾಡಲ್ಲಿ ಹುತ್ತಕ್ಕೆ ಹಾಲೆರೆದಿದ್ದಕ್ಕೆ.. ಬೈಕ್ ಹತ್ತಿದ ನಾಗಪ್ಪ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!