AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ

ಕಂಠಪೂರ್ತಿ ಕುಡಿದುಬಂದ ಬೋಜ ಮನೆಯ ಹೊರಗಿನಿಂದ ಬೆಂಕಿ ಹಚ್ಚಿದ ವೇಳೆ ಮನೆಯೊಳಗಿದ್ದವರು ನಿದ್ರಿಸುತ್ತಿದ್ದರು. ಆತ ಹೊರಗಿನಿಂದ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಬೇಬಿ(45), ಸೀತೆ(40), ಪ್ರಾರ್ಥನಾ(6) ಸಜೀವ ದಹನವಾಗಿದ್ದು, ವಿಶ್ವಾಸ್(3), ವಿಶ್ವಾಸ್(6), ಪ್ರಕಾಶ್(7) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on:Apr 03, 2021 | 10:16 AM

Share

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದಲ್ಲಿ ಪಾನಮತ್ತ ವ್ಯಕ್ತಿಯ ದುಷ್ಕೃತ್ಯಕ್ಕೆ 6 ಮಂದಿ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೋಜ ಎಂಬಾತ ಮದ್ಯ ಸೇವಿಸಿ ಬಂದು ಎರವರ ಮಂಜು ಎನ್ನುವವರ ಮನೆ ಬಾಗಿಲು ಹಾಕಿ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಮನೆಯೊಳಗೆ ನಿದ್ರಿಸುತ್ತಿದ್ದವರು ಬೆಂಕಿಗೆ ಆಹುತಿಯಾಗಿದ್ದಾರೆ. ಒಟ್ಟು ಎಂಟು ಜನರ ಪೈಕಿ ಮೂವರು ಸಜೀವ ದಹನವಾಗಿದ್ದು, ಮೂವರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇನ್ನುಳಿದ ಇಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಠಪೂರ್ತಿ ಕುಡಿದುಬಂದ ಬೋಜ ಮನೆಯ ಹೊರಗಿನಿಂದ ಬೆಂಕಿ ಹಚ್ಚಿದ ವೇಳೆ ಮನೆಯೊಳಗಿದ್ದವರು ನಿದ್ರಿಸುತ್ತಿದ್ದರು. ಆತ ಹೊರಗಿನಿಂದ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಬೇಬಿ(45), ಸೀತೆ(40), ಪ್ರಾರ್ಥನಾ(6) ಸಜೀವ ದಹನವಾಗಿದ್ದು, ವಿಶ್ವಾಸ್(3), ವಿಶ್ವಾಸ್(6), ಪ್ರಕಾಶ್(7) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾಗ್ಯ (40) ಪಾಚೆ (60) ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹತ್ತಾರು ಎಕರೆ ಅರಣ್ಯ ಭಸ್ಮ; ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆ, ಕೃಷ್ಣಮೃಗಗಳ ಪರದಾಟ 

ಅಗ್ನಿ ಅವಘಡ; ಬಳ್ಳಾರಿಯಲ್ಲಿ ಕೋಟಿ ಕೋಟಿ ಮೌಲ್ಯದ ಕಾಟನ್ ಸುಟ್ಟು ಕರಕಲು

Published On - 10:06 am, Sat, 3 April 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್