AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ

ಕಂಠಪೂರ್ತಿ ಕುಡಿದುಬಂದ ಬೋಜ ಮನೆಯ ಹೊರಗಿನಿಂದ ಬೆಂಕಿ ಹಚ್ಚಿದ ವೇಳೆ ಮನೆಯೊಳಗಿದ್ದವರು ನಿದ್ರಿಸುತ್ತಿದ್ದರು. ಆತ ಹೊರಗಿನಿಂದ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಬೇಬಿ(45), ಸೀತೆ(40), ಪ್ರಾರ್ಥನಾ(6) ಸಜೀವ ದಹನವಾಗಿದ್ದು, ವಿಶ್ವಾಸ್(3), ವಿಶ್ವಾಸ್(6), ಪ್ರಕಾಶ್(7) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಾನಮತ್ತ ವ್ಯಕ್ತಿಯಿಂದ ಮನೆಗೆ ಬೀಗ ಹಾಕಿ ಬೆಂಕಿ; 6 ವರ್ಷದ ಬಾಲಕಿ ಸೇರಿ ಆರು ಜನರು ಬೆಂಕಿಗೆ ಆಹುತಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on:Apr 03, 2021 | 10:16 AM

Share

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾಮದಲ್ಲಿ ಪಾನಮತ್ತ ವ್ಯಕ್ತಿಯ ದುಷ್ಕೃತ್ಯಕ್ಕೆ 6 ಮಂದಿ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೋಜ ಎಂಬಾತ ಮದ್ಯ ಸೇವಿಸಿ ಬಂದು ಎರವರ ಮಂಜು ಎನ್ನುವವರ ಮನೆ ಬಾಗಿಲು ಹಾಕಿ ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಮನೆಯೊಳಗೆ ನಿದ್ರಿಸುತ್ತಿದ್ದವರು ಬೆಂಕಿಗೆ ಆಹುತಿಯಾಗಿದ್ದಾರೆ. ಒಟ್ಟು ಎಂಟು ಜನರ ಪೈಕಿ ಮೂವರು ಸಜೀವ ದಹನವಾಗಿದ್ದು, ಮೂವರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇನ್ನುಳಿದ ಇಬ್ಬರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಂಠಪೂರ್ತಿ ಕುಡಿದುಬಂದ ಬೋಜ ಮನೆಯ ಹೊರಗಿನಿಂದ ಬೆಂಕಿ ಹಚ್ಚಿದ ವೇಳೆ ಮನೆಯೊಳಗಿದ್ದವರು ನಿದ್ರಿಸುತ್ತಿದ್ದರು. ಆತ ಹೊರಗಿನಿಂದ ಬಾಗಿಲು ಹಾಕಿ ಬೆಂಕಿ ಹಚ್ಚಿದ ಪರಿಣಾಮ ಬೇಬಿ(45), ಸೀತೆ(40), ಪ್ರಾರ್ಥನಾ(6) ಸಜೀವ ದಹನವಾಗಿದ್ದು, ವಿಶ್ವಾಸ್(3), ವಿಶ್ವಾಸ್(6), ಪ್ರಕಾಶ್(7) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾಗ್ಯ (40) ಪಾಚೆ (60) ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹತ್ತಾರು ಎಕರೆ ಅರಣ್ಯ ಭಸ್ಮ; ಬೆಂಕಿಯಿಂದ ತಪ್ಪಿಸಿಕೊಳ್ಳಲು ಜಿಂಕೆ, ಕೃಷ್ಣಮೃಗಗಳ ಪರದಾಟ 

ಅಗ್ನಿ ಅವಘಡ; ಬಳ್ಳಾರಿಯಲ್ಲಿ ಕೋಟಿ ಕೋಟಿ ಮೌಲ್ಯದ ಕಾಟನ್ ಸುಟ್ಟು ಕರಕಲು

Published On - 10:06 am, Sat, 3 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?