AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide ರಾಯಲ್‌ ಎನ್‌ಫೀಲ್ಡ್‌ ಖರೀದಿಸುವುದು ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಇಂಜಿನಿಯರ್

ಮೈಸೂರಿನ ಕುವೆಂಪುನಗರದ ಮನೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ನೇಣಿಗೆ ಶರಣಾಗಿದ್ದಾರೆ. ಅಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.

Suicide ರಾಯಲ್‌ ಎನ್‌ಫೀಲ್ಡ್‌ ಖರೀದಿಸುವುದು ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಇಂಜಿನಿಯರ್
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
TV9 Web
| Updated By: ಆಯೇಷಾ ಬಾನು|

Updated on: Jun 22, 2021 | 9:26 AM

Share

ಕೋಲಾರ: ನೇಣು ಬಿಗಿದುಕೊಂಡು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಲಾರದ ಕೋಲಾರಮ್ಮ ಬಡಾವಣೆಯಲ್ಲಿ ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾವ್ಯಾ(23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಳೆದ ರಾತ್ರಿ ಮನೆಯಲ್ಲೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೋಲಾರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Suicide

ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾವ್ಯಾ

ಇನ್ನು ಮೈಸೂರಿನ ಕುವೆಂಪುನಗರದ ಮನೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ನೇಣಿಗೆ ಶರಣಾಗಿದ್ದಾರೆ. ಅಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಜಯ್, ಕಳೆದ ಕೆಲ ತಿಂಗಳುಗಳಿಂದ ವರ್ಕ್‌ ಫ್ರಂ ಹೋಂ ಎಂದು ಮೈಸೂರಿಗೆ ಬಂದಿದ್ದ. ಈ ವೇಳೆ ನನಗೆ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಖರೀದಿಸಬೇಕು ಎಂದು ತಾಯಿ, ತಂದೆ ಬಳಿ ಪ್ರಸ್ತಾಪಿಸಿದ್ದ. ಆದರೆ, ಪೋಷಕರು ಸದ್ಯಕ್ಕೆ ಬೇಡ, ಸ್ವಲ್ಪ ದಿನ ಹೋಗಲಿ ಎಂದು ಹೇಳಿದ್ದರು. ಬೈಕ್ ಕೊಡಿಸದ ವಿಚಾರಕ್ಕೆ ಮನನೊಂದು ಅಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾತ್ರಿ ಊಟ ಮುಗಿಸಿ ತಾಯಿ-ತಂದೆ ಹೊರಗೆ ವಾಕಿಂಗ್‌ ಹೋಗಿದ್ದಾಗ ಕುವೆಂಪುನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಲಾಸಿಪಾಳ್ಯದಲ್ಲಿ ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ತಂತಿ ಸ್ಪರ್ಶ, ಇಬ್ಬರು ಯುವ ಕಾರ್ಮಿಕರ ದುರ್ಮರಣ

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ