AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
KUSHAL V
| Edited By: |

Updated on: Nov 21, 2020 | 4:27 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ