AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 21, 2020 | 4:27 PM

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್