AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
KUSHAL V
| Edited By: |

Updated on: Nov 21, 2020 | 4:27 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?