AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
KUSHAL V
| Edited By: |

Updated on: Nov 21, 2020 | 4:27 PM

Share

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ