AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ; ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

ಬಾಗಲಕೋಟೆಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ಇಟ್ಟಿಗೆ ಬಟ್ಟಿಗಳಿಗಾಗಿ ಎಗ್ಗಿಲ್ಲದೆ ಮಣ್ಣು ಸಾಗಾಣಿಕೆ ನಡೆಸಲಾದ ಘಟನೆ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ನಡೆಯುತ್ತಿದೆ.

ಬಾಗಲಕೋಟೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ; ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ
ಬಾಗಲಕೋಟೆಯಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ
shruti hegde
|

Updated on: Mar 18, 2021 | 1:29 PM

Share

ಬಾಗಲಕೋಟೆ: ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ಇಟ್ಟಿಗೆ ಬಟ್ಟಿಗಳಿಗಾಗಿ ಎಗ್ಗಿಲ್ಲದೆ ಮಣ್ಣು ಸಾಗಾಣಿಕೆ ನಡೆಸಲಾದ ಘಟನೆ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ನಡೆಯುತ್ತಿದೆ. ಮಣ್ಣು ಸಾಗಾಣಿಕೆ ವೇಳೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಟ್ರ್ಯಾಕ್ಟರ್ ಬಡಿದು ಗಾಯವಾಗಿದೆ. ಈ ಕುರಿತಂತೆ ಸಚಿವರು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಮಣ್ಣು ಸಾಗಾಣಿಕೆ ಚಟುವಟಿಕೆ ನಡೆಯುತ್ತಿದೆ. ಪ್ರತಿ ನಿತ್ಯ ನೂರಾರು ಟ್ರ್ಯಾಕ್ಟರ್​ಗಳು ಓಡಾಟ ನಡೆಸುತ್ತವೆ. ಅದೇ ದಾರಿಯಲ್ಲಿ ಶಾಲಾ ವಿದ್ಯಾರ್ಥಿಗಳು ನಡೆದು ಸಾಗಬೇಕು. ಈ ವೇಳೆ ಶಾಲೆಗೆ ಹೊರಟ ರಾಧಿಕಾ ಮುತ್ತಣ್ಣ ಪಾಟೀಲ್(15) ಒಂಬತ್ತನೇ ತರಗತಿಯ ವಿದ್ಯಾರ್ಥಿನಿಗೆ ಟ್ರ್ಯಾಕ್ಟರ್​ ಬಡಿದು ಕೈಗೆ ಗಾಯವಾಗಿದೆ. ವಿದ್ಯಾರ್ಥಿನಿಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಣಿ ಸಚಿವ ಮುರುಗೇಶ್ ನಿರಾಣಿ ಜಿಲ್ಲೆಯಲ್ಲೇ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಈ ಕುರಿತಂತೆ ಸಚಿವರು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಅಕ್ರಮ ಮಣ್ಣು ಸಾಗಾಣಿಕೆಯ ಬಗ್ಗೆ ಪೊಲೀಸರಿಗೆ ಮೇಲಿಂದ ಮೇಲೆ ಮಾಹಿತಿ ನೀಡಿದರು ಕೂಡಾ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

Bagalkot Soil transport

ಅಕ್ರಮ ಮಣ್ಣು ಗಣಿಕಾರಿಕೆ

ಇದನ್ನೂ ಓದಿ: ಅಕ್ರಮ ಮಣ್ಣು ಗಣಿಗಾರಿಕೆ; ಜಮೀನುಗಳಲ್ಲಿ ಬಲಿಗಾಗಿ ಕಾಯುತ್ತಿವೆ ಬೃಹತ್ ಹೊಂಡಗಳು: ಗಣಿ ಇಲಾಖೆಗೆ ಜಾಣ ಕುರುಡು

ಇದನ್ನೂ ಓದಿ: ಅಕ್ರಮವಾಗಿ ಮಣ್ಣು ಲೋಟಿಯಾದ್ರು ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತ ಅಧಿಕಾರಿಗಳು

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ