AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಅರೆಸ್ಟ್ ಆದ ಆದಿತ್ಯ ಆಳ್ವಾ.. ಕೆಲ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಒಳಗೊಳಗೆ ಶುರುವಾಯ್ತು ಭಯ

ಆದಿತ್ಯ ಆಳ್ವಾ ಬಂಧನ ಹಿನ್ನೆಲೆಯಲ್ಲಿ ಕೆಲ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಸಂಕಷ್ಟ ಎದುರಾಗಲಿದೆ. ಡ್ರಗ್ಸ್ ಜಾಲದ ನಂಟು ಹೊಂದಿರುವ ಅನೇಕರ ಹೆಸರು ರಿವಿಲ್ ಆಗಲಿದೆ.

ಕೊನೆಗೂ ಅರೆಸ್ಟ್ ಆದ ಆದಿತ್ಯ ಆಳ್ವಾ.. ಕೆಲ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಒಳಗೊಳಗೆ ಶುರುವಾಯ್ತು ಭಯ
ಆದಿತ್ಯ ಆಳ್ವಾ
ಆಯೇಷಾ ಬಾನು
| Edited By: |

Updated on:Jan 12, 2021 | 10:27 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಪ್ರಕರಣ ಸಂಬಂಧ ತಲೆಮರಿಸಿಕೊಂಡಿದ್ದ A1 ಆರೋಪಿ ಆದಿತ್ಯ ಆಳ್ವಾ ನಿನ್ನೆ (ಜ.11) ರಾತ್ರಿ ಚೆನ್ನೈನಲ್ಲಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಡ್ರಗ್ಸ್ ಜಾಲದ ಕುರಿತು ಅಧಿಕಾರಿಗಳು ವಿಚಾರಣೆ ಶುರು ಮಾಡಿದ್ದು ಹಲವರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ.

ಆದಿತ್ಯ ಆಳ್ವಾ ಬಂಧನ ಹಿನ್ನೆಲೆಯಲ್ಲಿ ಕೆಲ ರಾಜಕಾರಣಿಗಳು, ಸೆಲೆಬ್ರೆಟಿಗಳಿಗೆ ಸಂಕಷ್ಟ ಎದುರಾಗಲಿದೆ. ಈ ಹಿಂದೆ ಡ್ರಗ್ಸ್ ಕೇಸ್​ನಲ್ಲಿ ಬಂಧಿತರಾಗಿದ್ದ ನಟಿ ರಾಗಿಣಿ, ಸಂಜನಾ, ವಿರೇನ್ ಖನ್ನಾ ಸೇರಿದಂತೆ ಸಾಕಷ್ಟು ಜನರೊಂದಿಗೆ ಆದಿತ್ಯ ಆಳ್ವ ನಿಕಟ ಸಂಪರ್ಕ ಹೊಂದಿದ್ದ. ಈಗ ಈತ ಅರೆಸ್ಟ್ ಆಗಿದ್ದು ಡ್ರಗ್ಸ್ ಜಾಲದ ನಂಟು ಹೊಂದಿರುವ ಅನೇಕರ ಹೆಸರು ರಿವಿಲ್ ಆಗಲಿದೆ.

ಆದಿತ್ಯ ಆಳ್ವಾ ತನ್ನ ಹೌಸ್ ಆಫ್ ಲೈವ್ಸ್‌ನಲ್ಲಿ ಪೇಜ್ 3 ಪಾರ್ಟಿ ಆಯೋಜನೆ ಮಾಡ್ತಿದ್ದ. ಲಾಕ್‌ಡೌನ್ ಸಮಯದಲ್ಲೂ ಪಾರ್ಟಿಗಳಿಗೆ ಸೆಲೆಬ್ರೆಟಿಗಳನ್ನು ಕರೆಸುತ್ತಿದ್ದ. ಉದ್ಯಮಿಗಳು, ಟೆಕ್ಕಿಗಳನ್ನ ಪಾರ್ಟಿಗೆ ಬರುವಂತೆ ಸೆಳೆಯುತ್ತಿದ್ದ. ಹಾಗೂ ವಿರೇನ್ ಖನ್ನಾ ಜತೆಯೂ ಸೇರಿ ಪೇಜ್ 3 ಆಯೋಜಿಸುತ್ತಿದ್ದ. ಪಾರ್ಟಿಯಲ್ಲಿ ಎಕ್ಸ್‌ಟಸಿ ಮಾತ್ರೆ, LLT ಸ್ಟಿಪ್ಸ್ ಬಳಕೆ ಮಾಡಲಾಗುತ್ತಿತ್ತು. ವಿರೇನ್ ಲೂಮ್ ಪೆಪ್ಪರ್ ಸಾಂಬನಿಂದ ಡ್ರಗ್ಸ್ ತರಿಸುತ್ತಿದ್ದ ಆ ಡ್ರಗ್ಸ್ ಪಾರ್ಟಿಗಳಲ್ಲಿ ಬಳಕೆ ಮಾಡುತ್ತಿದ್ದ ಎಂಬ ಶಂಕೆ ಇದೆ.

ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಕೊನೆಗೂ ಅರೆಸ್ಟ್

Published On - 8:30 am, Tue, 12 January 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​