AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ದೇವಾಲಯ ಕಳ್ಳತನ, ಬೆಂಗಳೂರಲ್ಲಿ ಬ್ಯಾಗ್ ಕಳ್ಳತನ.. ಹೆಚ್ಚಾಯ್ತು ಖದೀಮರ ಹಾವಳಿ

ಮಂಡ್ಯ ಜಿಲ್ಲೆಯ ಸಾಸಲು ಗ್ರಾಮ ಸೋಮೇಶ್ವರ ದೇವಾಲಯದಲ್ಲಿ ಬಾಗಿಲ ಬೀಗ ಒಡೆದು ಕಳ್ಳರು ಹುಂಡಿಯನ್ನು ಕದ್ದೊಯ್ದಿದ್ದಾರೆ. ಬೆಂಗಳೂರಿನಲ್ಲೂ ಇದೇ ರೀತಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸಲು ಹೋಗಿ ವಿಫಲರಾಗಿದ್ದಾರೆ.

ಮಂಡ್ಯದಲ್ಲಿ ದೇವಾಲಯ ಕಳ್ಳತನ, ಬೆಂಗಳೂರಲ್ಲಿ ಬ್ಯಾಗ್ ಕಳ್ಳತನ.. ಹೆಚ್ಚಾಯ್ತು ಖದೀಮರ ಹಾವಳಿ
ಮಂಡ್ಯ ಜಿಲ್ಲೆಯ ಸಾಸಲು ಗ್ರಾಮದ ಸೋಮೇಶ್ವರ ದೇವಾಲಯ
shruti hegde
| Edited By: |

Updated on: Jan 10, 2021 | 8:59 AM

Share

ಮಂಡ್ಯ: ದೇಗುಲದ ಬೀಗ ಒಡೆದು ಹುಂಡಿಯನ್ನೇ ಹೊತ್ತೊಯ್ದ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ.

ಸಾಸಲು ಗ್ರಾಮದಲ್ಲಿರುವ ಸೋಮೇಶ್ವರ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದಾಗಿದೆ. ವಾರ್ಷಿಕವಾಗಿ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದ ದೇವಾಲಯವದು. ಬಾಗಿಲ ಬೀಗ ಒಡೆದು ಕಳ್ಳರು ದೇವಾಲಯದ ಒಳಗೆ ನುಗ್ಗಿದ್ದು, ಹುಂಡಿಯನ್ನು ಕದ್ದು ಪರಾರಿಯಾಗಿದ್ದಾರೆ. ಕಿಕ್ಕೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲೂ ಕಳ್ಳತನಕ್ಕೆ ಯತ್ನ: 

ಹಾಡಹಗಲೇ ಕಾರಿನ ಗಾಜು ಒಡೆದು ಕಳ್ಳತನಕ್ಕೆ ಕೈಹಾಕಿದ್ದ ಕಳ್ಳರ ಯತ್ನ ವಿಫಲವಾಗಿದೆ. ಕಾರಿನಲ್ಲಿದ್ದ ಕ್ಯಾಮರಾ ಬ್ಯಾಗ್​ ನೋಡಿದ ಕಳ್ಳರು ಕದ್ದೊಯ್ಯವುಂತೆ ಉಪಾಯ ಹೂಡಿದ್ದರು. ಕಾರಿನ ಗಾಜು ಒಡೆದು ಬ್ಯಾಗ್​ ತೆಗೆಯುವಷ್ಟರಲ್ಲಿ ಖಾಲಿ ಬ್ಯಾಗ್​ ಕಳ್ಳರ ಪಾಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ