Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನವನ್ನೇ ಕಿತ್ತುಕೊಂಡ ಕೊರೊನಾ.. ಒಂದೇ ದಿನ ತಾಯಿ-ಮಗ ಬಲಿ, ಮತ್ತೊಂದೆಡೆ ಯುವಕ ಆತ್ಮಹತ್ಯೆ

ಕೊರೊನಾ ಸೋಂಕು ಜನರನ್ನು ನರಳುವಂತೆ ಮಾಡಿದೆ. ಜನರ ಜೀವನವನ್ನೇ ಕಿತ್ತುಕೊಂಡಿದೆ. ಇಲ್ಲೊಂದು ಕುಟುಂಬ ಕೊರೊನಾಗೆ ಬಲಿಯಾಗಿದೆ. ಸೋಂಕು ದೃಢಪಟ್ಟ ಬಳಿಕ ತಾಯಿ ಮಗ ಇಬ್ಬರೂ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮುಂಜಾನೆ ಮಗ ಭಜನ್ ನಾಯಕ್ ಮೃತಪಟ್ಟಿದ್ದಾನೆ.

ಜೀವನವನ್ನೇ ಕಿತ್ತುಕೊಂಡ ಕೊರೊನಾ.. ಒಂದೇ ದಿನ ತಾಯಿ-ಮಗ ಬಲಿ, ಮತ್ತೊಂದೆಡೆ ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 25, 2021 | 11:22 AM

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಮಹಾಮಾರಿ ಕೊರೊನಾಗೆ ಒಂದೇ ದಿನದಲ್ಲಿ ತಾಯಿ, ಮಗ ಇಬ್ಬರೂ ಬಲಿಯಾಗಿರುವ ಘಟನೆ ನಡೆದಿದೆ. ಚಾಂದಿಬಾಯಿ ನಾಯಕ್(74), ಭಜನ್ ನಾಯಕ್(32) ಕೊರೊನಾ ಸೋಂಕಿಗೆ ಬಲಿಯಾದ ತಾಯಿ-ಮಗ. ಇನ್ನು ದುರಂತವೆಂದರೆ 9 ದಿನದ ಹಿಂದೆ ಚಾಂದಿಬಾಯಿ ಹಿರಿಯ ಪುತ್ರ ಸಹ ಬಲಿಯಾಗಿದ್ದರು.

ಕೊರೊನಾ ಸೋಂಕು ಜನರನ್ನು ನರಳುವಂತೆ ಮಾಡಿದೆ. ಜನರ ಜೀವನವನ್ನೇ ಕಿತ್ತುಕೊಂಡಿದೆ. ಇಲ್ಲೊಂದು ಕುಟುಂಬ ಕೊರೊನಾಗೆ ಬಲಿಯಾಗಿದೆ. ಸೋಂಕು ದೃಢಪಟ್ಟ ಬಳಿಕ ತಾಯಿ ಮಗ ಇಬ್ಬರೂ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮುಂಜಾನೆ ಮಗ ಭಜನ್ ನಾಯಕ್ ಮೃತಪಟ್ಟಿದ್ದಾನೆ. ಬಳಿಕ ನಿನ್ನೆ ಸಂಜೆ ತಾಯಿ ಚಾಂದಿಬಾಯಿ ಕೊಡ ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಒಂಬತ್ತು ದಿನಗಳ ಹಿಂದೆ ಚಾಂದಿಬಾಯಿ ಅವರ ಹಿರಿಯ ಪುತ್ರ ಪ್ರಕಾಶ್ ನಾಯಕ್(46) ಕೂಡಾ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಒಂದೇ ಕುಟುಂಬದ ತಾಯಿ ಮತ್ತು ಇಬ್ಬರು ಮಕ್ಕಳು ಕೊರೊನಾಗೆ ಬಲಿಯಾಗಿದ್ದಾರೆ.

ನೊಂದ ಯುವಕ ಆತ್ಮಹತ್ಯೆ ಕೊರೊನಾದಿಂದಾಗಿ ಮೈಸೂರಿನಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ಭಾರ್ಗವ್(24) ಲಾಕ್‌ಡೌನ್ ವೇಳೆ ಕೆಲಸವಿಲ್ಲ ಎಂದು ನೊಂದು ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಂದೆ ಮತ್ತು ತಾಯಿ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪುತ್ರ ಭಾರ್ಗವ್ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಲಾಕ್‌ಡೌನ್‌ ನಂತರ ಅಂಗಡಿ ಬಂದ್ ಆಗಿತ್ತು. ಕೆಲಸವಿಲ್ಲದೆ ಮನೆಯಲ್ಲೇ ಇರ್ತಿದ್ದ. ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೈಸೂರು/ಮಂಡ್ಯ: ಅಪ್ಪ-ಅಮ್ಮ ಸತ್ತರು ಅಂತಾ… ತನ್ನ ಜನ್ಮ ದಿನವೇ ವಿಷ ಸೇವಿಸಿ ಪುತ್ರ ಸಹ ಸೂಸೈಡ್

ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ