AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡಿಲ್ಲ ಎಂದು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ.. ಮಗ ಅರೆಸ್ಟ್

ನಿಖೇಶ್ ಹಣ ನೀಡುವಂತೆ ಪೀಡಿಸುತ್ತಿದ್ದ. ನಿಖೇಶ್‌ಗೆ ತಂದೆ, ತಾಯಿ ಹಣ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.

ಹಣ ನೀಡಿಲ್ಲ ಎಂದು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ.. ಮಗ ಅರೆಸ್ಟ್
ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ ಮಗನನ್ನುಅರೆಸ್ಟ್ ಮಾಡಿದ ಪೊಲೀಸ್
ಆಯೇಷಾ ಬಾನು
|

Updated on: May 27, 2021 | 10:05 AM

Share

ಚಿಕ್ಕಮಗಳೂರು: ಮಗನೇ ತನ್ನ ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚನ್ನಡ್ಲು ಗ್ರಾಮದಲ್ಲಿ ನಡೆದಿದೆ. ತಂದೆ ಸುಂದರ್ ಪೂಜಾರಿ ಮೇಲೆ ಮಗ ನಿಖೇಶ್ ಹಲ್ಲೆ ನಡೆಸಿದ್ದಾನೆ.

ಸುಂದರ್ ಪೂಜಾರಿ ವಿಶೇಷ ಚೇತನ ಇಬ್ಬರು ಮಕ್ಕಳು, ಪತ್ನಿ ಜೊತೆ ವಾಸವಿದ್ದರು. ವಿಶೇಷ ಚೇತನ ಸಹೋದರ, ಸಹೋದರಿ ಬಿಟ್ಟು ನಿಖೇಶ್ ಬೆಂಗಳೂರು ಸೇರಿದ್ದ. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಹಲ್ಲೆಗೆ ಒಳಗಾದ ತಂದೆ ಸುಂದರ್ ಪೂಜಾರಿಯವರ ಹಿರಿಯ ಮಗ ನಿಖೇಶ್ ಕಳೆದ ಒಂದು ತಿಂಗಳಿನಿಂದ ಪೋಷಕರ ಜೊತೆಯಲ್ಲೇ ಉಳಿದುಕೊಂಡಿದ್ದ.

ನಿಖೇಶ್ ಹಣ ನೀಡುವಂತೆ ಪೀಡಿಸುತ್ತಿದ್ದ. ನಿಖೇಶ್‌ಗೆ ತಂದೆ, ತಾಯಿ ಹಣ ನೀಡದ ಹಿನ್ನೆಲೆಯಲ್ಲಿ ಕೋಪಗೊಂಡು ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖೇಶ್ನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮದುವೆಗೆ ಯುವತಿ ನಿರಾಕರಿಸಿದ್ದಕ್ಕೆ ಆಕೆಯ ತಂದೆ ಮೇಲೆ ಹಲ್ಲೆ ಮಾಡಿದ ಯುವಕ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ