AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಮನೆಯಿಂದ ಹೊರ ಹಾಕಿದ ಪಾಪಿ

ಯಾದಗಿರಿ: ತಾಯಿಯನ್ನ ದೇವರಿಗೆ ಹೋಲಿಸುತ್ತಾರೆ. ಮಗು ಏನೇ ತಪ್ಪು ಮಾಡಲಿ ಎಲ್ಲವನ್ನು ಸಯಿಸುವವಳೇ ತಾಯಿ. ಒಬ್ಬಳೇ ತಾಯಿ ಹತ್ತಾರೂ ಮಕ್ಕಳನ್ನ ಸಾಕಬಳ್ಳಲು. ಆದರೆ ಅದೇ ಮಗ ತಾಯಿಯನ್ನು ಬೀದಿ ಪಾಲು ಮಾಡ್ತಾನೆ. ಇದೇ ರೀತಿ ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಪಾಪಿ ಪುತ್ರನೊಬ್ಬ ಮನೆಯಿಂದ ಹೊರ ದಬ್ಬಿದ್ದಾನೆ. ಕಳೆದ 4 ತಿಂಗಳಿಂದ ಸುರಪುರ ತಾಲೂಕಿನ ಕೆಂಭಾವಿ ಎಪಿಎಂಸಿ ಆವರಣದಲ್ಲೇ ವೃದ್ಧೆ ಆಶ್ರಯ ಪಡೆದಿದ್ದಾರೆ. ಕೆಂಭಾವಿಯ ಶಿವಾಜಿ ನಗರದ ನಿವಾಸಿ 80 ವರ್ಷದ ಹೊನ್ನಮ್ಮರನ್ನ ಪುತ್ರ ಸಿದ್ದಪ್ಪ ಮನೆಯಿಂದ […]

ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಮನೆಯಿಂದ ಹೊರ ಹಾಕಿದ ಪಾಪಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 12, 2019 | 3:10 PM

Share

ಯಾದಗಿರಿ: ತಾಯಿಯನ್ನ ದೇವರಿಗೆ ಹೋಲಿಸುತ್ತಾರೆ. ಮಗು ಏನೇ ತಪ್ಪು ಮಾಡಲಿ ಎಲ್ಲವನ್ನು ಸಯಿಸುವವಳೇ ತಾಯಿ. ಒಬ್ಬಳೇ ತಾಯಿ ಹತ್ತಾರೂ ಮಕ್ಕಳನ್ನ ಸಾಕಬಳ್ಳಲು. ಆದರೆ ಅದೇ ಮಗ ತಾಯಿಯನ್ನು ಬೀದಿ ಪಾಲು ಮಾಡ್ತಾನೆ. ಇದೇ ರೀತಿ ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಪಾಪಿ ಪುತ್ರನೊಬ್ಬ ಮನೆಯಿಂದ ಹೊರ ದಬ್ಬಿದ್ದಾನೆ.

ಕಳೆದ 4 ತಿಂಗಳಿಂದ ಸುರಪುರ ತಾಲೂಕಿನ ಕೆಂಭಾವಿ ಎಪಿಎಂಸಿ ಆವರಣದಲ್ಲೇ ವೃದ್ಧೆ ಆಶ್ರಯ ಪಡೆದಿದ್ದಾರೆ. ಕೆಂಭಾವಿಯ ಶಿವಾಜಿ ನಗರದ ನಿವಾಸಿ 80 ವರ್ಷದ ಹೊನ್ನಮ್ಮರನ್ನ ಪುತ್ರ ಸಿದ್ದಪ್ಪ ಮನೆಯಿಂದ ಹೊರಹಾಕಿದ್ದಾನೆ. ಅನ್ನ, ನೀರು ಇಲ್ಲದೆ ವಯಸ್ಸಾದ ಸಮಯದಲ್ಲಿ ಜೊತೆಗಿರದೆ ಪಾಪಿ ಮಗ ತಾಯಿಯನ್ನ ಬಿಟ್ಟು ಹೋಗಿದ್ದಾನೆ. ಸದ್ಯ ಸ್ಥಳೀಯ ರೈತರು ವೃದ್ಧೆ ಹೊನ್ನಮ್ಮಗೆ ಉಪಚಾರ ಮಾಡುತ್ತಿದ್ದಾರೆ. ರೈತರು ನೀಡಿದ ಬಿಸ್ಕೆಟ್, ಟೀ ಕುಡಿದೇ ವೃದ್ಧೆ ಜೀವನ ಸಾಗಿಸುತ್ತಿದ್ದಾರೆ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ