AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಮನೆಯಿಂದ ಹೊರ ಹಾಕಿದ ಪಾಪಿ

ಯಾದಗಿರಿ: ತಾಯಿಯನ್ನ ದೇವರಿಗೆ ಹೋಲಿಸುತ್ತಾರೆ. ಮಗು ಏನೇ ತಪ್ಪು ಮಾಡಲಿ ಎಲ್ಲವನ್ನು ಸಯಿಸುವವಳೇ ತಾಯಿ. ಒಬ್ಬಳೇ ತಾಯಿ ಹತ್ತಾರೂ ಮಕ್ಕಳನ್ನ ಸಾಕಬಳ್ಳಲು. ಆದರೆ ಅದೇ ಮಗ ತಾಯಿಯನ್ನು ಬೀದಿ ಪಾಲು ಮಾಡ್ತಾನೆ. ಇದೇ ರೀತಿ ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಪಾಪಿ ಪುತ್ರನೊಬ್ಬ ಮನೆಯಿಂದ ಹೊರ ದಬ್ಬಿದ್ದಾನೆ. ಕಳೆದ 4 ತಿಂಗಳಿಂದ ಸುರಪುರ ತಾಲೂಕಿನ ಕೆಂಭಾವಿ ಎಪಿಎಂಸಿ ಆವರಣದಲ್ಲೇ ವೃದ್ಧೆ ಆಶ್ರಯ ಪಡೆದಿದ್ದಾರೆ. ಕೆಂಭಾವಿಯ ಶಿವಾಜಿ ನಗರದ ನಿವಾಸಿ 80 ವರ್ಷದ ಹೊನ್ನಮ್ಮರನ್ನ ಪುತ್ರ ಸಿದ್ದಪ್ಪ ಮನೆಯಿಂದ […]

ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಮನೆಯಿಂದ ಹೊರ ಹಾಕಿದ ಪಾಪಿ
ಸಾಧು ಶ್ರೀನಾಥ್​
|

Updated on: Dec 12, 2019 | 3:10 PM

Share

ಯಾದಗಿರಿ: ತಾಯಿಯನ್ನ ದೇವರಿಗೆ ಹೋಲಿಸುತ್ತಾರೆ. ಮಗು ಏನೇ ತಪ್ಪು ಮಾಡಲಿ ಎಲ್ಲವನ್ನು ಸಯಿಸುವವಳೇ ತಾಯಿ. ಒಬ್ಬಳೇ ತಾಯಿ ಹತ್ತಾರೂ ಮಕ್ಕಳನ್ನ ಸಾಕಬಳ್ಳಲು. ಆದರೆ ಅದೇ ಮಗ ತಾಯಿಯನ್ನು ಬೀದಿ ಪಾಲು ಮಾಡ್ತಾನೆ. ಇದೇ ರೀತಿ ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನ ಪಾಪಿ ಪುತ್ರನೊಬ್ಬ ಮನೆಯಿಂದ ಹೊರ ದಬ್ಬಿದ್ದಾನೆ.

ಕಳೆದ 4 ತಿಂಗಳಿಂದ ಸುರಪುರ ತಾಲೂಕಿನ ಕೆಂಭಾವಿ ಎಪಿಎಂಸಿ ಆವರಣದಲ್ಲೇ ವೃದ್ಧೆ ಆಶ್ರಯ ಪಡೆದಿದ್ದಾರೆ. ಕೆಂಭಾವಿಯ ಶಿವಾಜಿ ನಗರದ ನಿವಾಸಿ 80 ವರ್ಷದ ಹೊನ್ನಮ್ಮರನ್ನ ಪುತ್ರ ಸಿದ್ದಪ್ಪ ಮನೆಯಿಂದ ಹೊರಹಾಕಿದ್ದಾನೆ. ಅನ್ನ, ನೀರು ಇಲ್ಲದೆ ವಯಸ್ಸಾದ ಸಮಯದಲ್ಲಿ ಜೊತೆಗಿರದೆ ಪಾಪಿ ಮಗ ತಾಯಿಯನ್ನ ಬಿಟ್ಟು ಹೋಗಿದ್ದಾನೆ. ಸದ್ಯ ಸ್ಥಳೀಯ ರೈತರು ವೃದ್ಧೆ ಹೊನ್ನಮ್ಮಗೆ ಉಪಚಾರ ಮಾಡುತ್ತಿದ್ದಾರೆ. ರೈತರು ನೀಡಿದ ಬಿಸ್ಕೆಟ್, ಟೀ ಕುಡಿದೇ ವೃದ್ಧೆ ಜೀವನ ಸಾಗಿಸುತ್ತಿದ್ದಾರೆ.

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು