AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯನ್ನೇ ಕೊಂದ ಪಾಪಿ ಮಗ

ಕುಡಿತಕ್ಕೆ ವ್ಯಸನಿಯಾಗಿದ್ದ ರಾಮಚಂದ್ರಪ್ಪ ಹಣಕ್ಕಾಗಿ ಮಗನನ್ನು ಪ್ರತಿನಿತ್ಯ ಪೀಡಿಸುತ್ತಿದ್ದ. ಬೇಸತ್ತ ಮಗ ತಂದೆಯನ್ನು ದೊಣ್ಣೆಯಿಂದ ಹೊಡೆದು‌ ಕೊಲೆ ಮಾಡಿದ್ದಾನೆ.

ತಂದೆಯನ್ನೇ ಕೊಂದ ಪಾಪಿ ಮಗ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 13, 2020 | 5:25 PM

Share

ದಾವಣಗೆರೆ: ಹಣಕ್ಕಾಗಿ ಮಗ ಮತ್ತು ತಂದೆ ನಡುವೆ ಗಲಾಟೆಯಾಗಿದ್ದು, ಈ ಜಗಳ ಸಾವಿನಲ್ಲಿ ಅಂತ್ಯವಾದ ಘಟನೆ ದಾವಣಗೆರೆ ತಾಲ್ಲೂಕಿನ ಒಡ್ಡಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮದ್ಯ ವ್ಯಸನಿಯಾಗಿದ್ದ ರಾಮಚಂದ್ರಪ್ಪ ಹಣಕ್ಕಾಗಿ ಮಗನನ್ನು ಪ್ರತಿನಿತ್ಯ ಪೀಡಿಸುತ್ತಿದ್ದ ಇದರಿಂದ ಬೇಸತ್ತ ಮಗ ಸಿದ್ದೇಶ್ (21), ತಂದೆ ರಾಮಚಂದ್ರಪ್ಪನನ್ನು (61) ಜಮೀನಿನಲ್ಲಿ ದೊಣ್ಣೆಯಿಂದ ಹೊಡೆದು‌ ಕೊಲೆ ಮಾಡಿದ್ದಾನೆ. ಸದ್ಯ ಈ ಪ್ರಕರಣ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಹೆತ್ತ ಮಗನ ಎದೆ ಸೀಳಿ ಕೊಂದ ತಂದೆ, ಯಾಕೆ? ಎಲ್ಲಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!