ತಂದೆಯನ್ನೇ ಕೊಂದ ಪಾಪಿ ಮಗ
ಕುಡಿತಕ್ಕೆ ವ್ಯಸನಿಯಾಗಿದ್ದ ರಾಮಚಂದ್ರಪ್ಪ ಹಣಕ್ಕಾಗಿ ಮಗನನ್ನು ಪ್ರತಿನಿತ್ಯ ಪೀಡಿಸುತ್ತಿದ್ದ. ಬೇಸತ್ತ ಮಗ ತಂದೆಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಸಾಂದರ್ಭಿಕ ಚಿತ್ರ
Updated on: Dec 13, 2020 | 5:25 PM
ದಾವಣಗೆರೆ: ಹಣಕ್ಕಾಗಿ ಮಗ ಮತ್ತು ತಂದೆ ನಡುವೆ ಗಲಾಟೆಯಾಗಿದ್ದು, ಈ ಜಗಳ ಸಾವಿನಲ್ಲಿ ಅಂತ್ಯವಾದ ಘಟನೆ ದಾವಣಗೆರೆ ತಾಲ್ಲೂಕಿನ ಒಡ್ಡಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮದ್ಯ ವ್ಯಸನಿಯಾಗಿದ್ದ ರಾಮಚಂದ್ರಪ್ಪ ಹಣಕ್ಕಾಗಿ ಮಗನನ್ನು ಪ್ರತಿನಿತ್ಯ ಪೀಡಿಸುತ್ತಿದ್ದ ಇದರಿಂದ ಬೇಸತ್ತ ಮಗ ಸಿದ್ದೇಶ್ (21), ತಂದೆ ರಾಮಚಂದ್ರಪ್ಪನನ್ನು (61) ಜಮೀನಿನಲ್ಲಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಸದ್ಯ ಈ ಪ್ರಕರಣ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಹೆತ್ತ ಮಗನ ಎದೆ ಸೀಳಿ ಕೊಂದ ತಂದೆ, ಯಾಕೆ? ಎಲ್ಲಿ
Related Stories
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ