AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ: ದಾವಣಗೆರೆಯಲ್ಲಿ ಟ್ರಾಕ್ಟರ್ ಹತ್ತಿಸಿ ತಾಯಿ ಮತ್ತು ಸಹೋದರಿಯನ್ನೇ ಕೊಂದ ಪಾಪಿ..

ಸರೋಜಮ್ಮ (63) ಜ್ಯೋತಿ (42) ಕೊಲೆಯಾದ ತಾಯಿ ಹಾಗೂ ಸಹೋದರಿಯಾಗಿದ್ದಾರೆ. ಆರೋಪಿ ಭರಮಗೌಡ, ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ಇಬ್ಬರ ಮೇಲೆ ಟ್ರಾಕ್ಟರ್ ಹತ್ತಿಸಿ ಕಬ್ಬಿಣ ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದಾನೆ.

ಕೌಟುಂಬಿಕ ಕಲಹ: ದಾವಣಗೆರೆಯಲ್ಲಿ ಟ್ರಾಕ್ಟರ್ ಹತ್ತಿಸಿ ತಾಯಿ ಮತ್ತು ಸಹೋದರಿಯನ್ನೇ ಕೊಂದ ಪಾಪಿ..
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
| Edited By: |

Updated on:Jan 08, 2021 | 4:14 PM

Share

ದಾವಣಗೆರೆ:  ಕೌಟುಂಬಿಕ ಕಲಹದಿಂದಾಗಿ ವ್ಯಕ್ತಿಯೋರ್ವ ತಾಯಿ ಮತ್ತು ಸಹೋದರಿಯ ಮೇಲೆ ಟ್ರಾಕ್ಟರ್ ಹತ್ತಿಸಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಯಕ್ಕೆಗುಂಡಿ ಗ್ರಾಮದಲ್ಲಿ ನಡೆದಿದೆ.

ಸರೋಜಮ್ಮ (63) ಜ್ಯೋತಿ (42) ಕೊಲೆಯಾದ ತಾಯಿ ಹಾಗೂ ಸಹೋದರಿ. ಆರೋಪಿ ಭರಮಗೌಡ, ಕೌಟುಂಬಿಕ ಕಲಹದ ಹಿನ್ನೆಲೆಯಿಂದಾಗಿ ಇಬ್ಬರ ಮೇಲೆ ಟ್ರಾಕ್ಟರ್ ಹತ್ತಿಸಿ, ಕಬ್ಬಿಣ ರಾಡ್​ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಅವಘಡದಲ್ಲಿ ತಾಯಿ ಮತ್ತು ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮಲೇಬೆನ್ನೂರು ಪೊಲೀಸರ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಳಿಕ ಆರೋಪಿ ಭರಮಗೌಡ ಪರಾರಿಯಾಗಿದ್ದು, ಭರಮಗೌಡನಿಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ.

ಕೋಟೆ ನಾಡಿನಲ್ಲಿ ಭೀಕರ ಘಟನೆ, ಹಳೇ ವೈಷಮ್ಯಕ್ಕೆ ಮಹಿಳೆಯನ್ನು ಕೊಚ್ಚಿ, ಕೊಚ್ಚಿ ಬರ್ಬರ ಹತ್ಯೆ

Published On - 4:10 pm, Fri, 8 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ