AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯ ಹಲವು ರೈಲು ರದ್ದು, ಕೆಲವು ಭಾಗಶಃ ರದ್ದು, ಇಲ್ಲಿದೆ ಮಾಹಿತಿ

ಕೆಂಗೇರಿ-ಹೆಜ್ಜಾಲ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ. 15 ರಲ್ಲಿ ಇಂಜಿನಿಯರಿಂಗ್ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳ ಸಂಚಾರ ರದ್ದುಗೊಂಡಿವೆ. ಭಾಗಶಃ ರದ್ದುಗೊಂಡಿವೆ. ಈ ಕುರಿತು ನೈಋತ್ಯ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನೈಋತ್ಯ ರೈಲ್ವೆಯ ಹಲವು ರೈಲು ರದ್ದು, ಕೆಲವು ಭಾಗಶಃ ರದ್ದು, ಇಲ್ಲಿದೆ ಮಾಹಿತಿ
ರೈಲು
ವಿವೇಕ ಬಿರಾದಾರ
|

Updated on: Mar 02, 2024 | 8:32 AM

Share

ಬೆಂಗಳೂರು, ಮಾರ್ಚ್​​ 02: ಕೆಂಗೇರಿ-ಹೆಜ್ಜಾಲ (Kengeri-Hejjal) ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ. 15 ರಲ್ಲಿ ಇಂಜಿನಿಯರಿಂಗ್ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳ ಸಂಚಾರ ರದ್ದುಗೊಂಡಿವೆ (Train Cancelled). ಭಾಗಶಃ ರದ್ದುಗೊಂಡಿವೆ. ಈ ಕುರಿತು ನೈಋತ್ಯ ರೈಲ್ವೆ (South Western Railway) ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮಾರ್ಚ್​​ 6 ರಿಂದ 12ರ ವರೆಗೆ ಈ ಕೆಳಗಿನ ರೈಲುಗಳು ರದ್ದಾಗಲಿವೆ ಅಥವಾ ಭಾಗಶಃ ರದ್ದಾಗಲಿವೆ. ಇನ್ನು ಕೆಲವು ರೈಲುಗಳು ವಿಳಂಬವಾಗಿ ಸಹ ಸಂಚಾರ ನಡೆಸಲಿವೆ.

ರದ್ದುಗೊಂಡಿರುವ ರೈಲುಗಳು

  1. ರೈಲು ಸಂಖ್ಯೆ 16021: ಮಾರ್ಚ್ 6 ಮತ್ತು 7 ರಂದು ಡಾ. MGR ಚೆನ್ನೈ ಸೆಂಟ್ರಲ್-ಮೈಸೂರು ಮಧ್ಯೆ ಸಂಚರಿಸುವ ಡೈಲಿ ಎಕ್ಸ್‌ಪ್ರೆಸ್
  2. ರೈಲು ಸಂಖ್ಯೆ 20623: ಮಾರ್ಚ್ 7 ಮತ್ತು 8 ರಂದು ಮೈಸೂರು-KSR ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್
  3. ರೈಲು ಸಂಖ್ಯೆ 20624: ಮಾರ್ಚ್ 7 ಮತ್ತು 8 ರಂದು KSR ಬೆಂಗಳೂರು-ಮೈಸೂರು ಡೈಲಿ ಎಕ್ಸ್‌ಪ್ರೆಸ್.
  4. ರೈಲು ಸಂಖ್ಯೆ 16022: ಮಾರ್ಚ್ 7 ಮತ್ತು 8 ರಂದು ಮೈಸೂರು-ಡಾ. MGR ಚೆನ್ನೈ ಸೆಂಟ್ರಲ್ ಡೈಲಿ ಎಕ್ಸ್‌ಪ್ರೆಸ್
  5. ರೈಲು ಸಂಖ್ಯೆ 06267: ಮಾರ್ಚ್ 7 ಮತ್ತು 12 ರಂದು ಅರಸೀಕೆರೆ-ಮೈಸೂರು ಡೈಲಿ ಎಕ್ಸ್‌ಪ್ರೆಸ್
  6. ರೈಲು ಸಂಖ್ಯೆ 06269: ಮಾರ್ಚ್ 7 ಮತ್ತು 12 ರಂದು ಮೈಸೂರು-SMVT ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್
  7. ರೈಲು ಸಂಖ್ಯೆ 06560: ಮಾರ್ಚ್ 7 ಮತ್ತು 12 ರಂದು ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ.
  8. ರೈಲು ಸಂಖ್ಯೆ 06270: ಮಾರ್ಚ್ 7 ಮತ್ತು 12 ರಂದು SMVT ಬೆಂಗಳೂರು-ಮೈಸೂರು ಡೈಲಿ ಎಕ್ಸ್‌ಪ್ರೆಸ್ ವಿಶೇಷ
  9. ರೈಲು ಸಂಖ್ಯೆ 06268: ಮಾರ್ಚ್ 8 ಮತ್ತು 13 ರಂದು ಮೈಸೂರು-ಅರಸಿಕೆರೆ ಎಕ್ಸ್‌ಪ್ರೆಸ್
  10. ರೈಲು ಸಂಖ್ಯೆ 06559: ಮಾರ್ಚ್ 8 ಮತ್ತು 13 ರಂದು KSR ಬೆಂಗಳೂರು-ಮೈಸೂರು ಮೆಮು ವಿಶೇಷ
  11. ರೈಲು ಸಂಖ್ಯೆ 01763: ಮಾರ್ಚ್ 8 ಮತ್ತು 13 ರಂದು KSR ಬೆಂಗಳೂರು-ಚನ್ನಪಟ್ಟಣ ಮೆಮು ವಿಶೇಷ

ಇದನ್ನೂ ಓದಿ: ರಾಜ್ಯದ 15 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ಭಾಗಶಃ ರದ್ದಾದ ರೈಲುಗಳು

  1. ರೈಲು ಸಂಖ್ಯೆ 06526: ಮಾರ್ಚ್​ 7 ಮತ್ತು 12 ರಂದು ಮೈಸೂರು- KSR ಬೆಂಗಳೂರು ವಿಶೇಷ ರೈಲು ಚನ್ನಪಟ್ಟಣ- KSR ಬೆಂಗಳೂರು ಮಧ್ಯೆ ಸಂಚಾರ ನಡೆಸುವುದಿಲ್ಲ.

ರೈಲು ಸಂಚಾರ ವಿಳಂಬ

  1. ರೈಲು ಸಂಖ್ಯೆ 16220: ಮಾರ್ಚ್​ 7 ರಂದು ತಿರುಪತಿ-ಚಾಮರಾಜನಗರ ದೈನಂದಿನ ಎಕ್ಸ್‌ಪ್ರೆಸ್ 30 ನಿಮಿಷ ತಡವಾಗಲಿದೆ.
  2. ರೈಲು ಸಂಖ್ಯೆ 16231: ಮಾರ್ಚ್​ 12 ರಂದು ಮೈಸೂರು ಡೈಲಿ ಎಕ್ಸ್‌ಪ್ರೆಸ್, ಕೆಂಗೇರಿ ನಿಲ್ದಾಣದಲ್ಲಿ 10 ನಿಮಿಷಗಳ ಕಾಲ ತಡವಾಗಲಿದೆ.
  3. ರೈಲು ಸಂಖ್ಯೆ 16228: ಮಾರ್ಚ್​ 12 ರಂದು ತಾಳಗುಪ್ಪ-ಮೈಸೂರು ಡೈಲಿ ಎಕ್ಸ್‌ಪ್ರೆಸ್ ನಾಯ್ರಾಂಡನಹಳ್ಳಿ ನಿಲ್ದಾಣದಲ್ಲಿ 10 ನಿಮಿಷಗಳ ಕಾಲ ತಡವಾಗಲಿದೆ.
  4. ರೈಲು ಸಂಖ್ಯೆ 16586: ಮಾರ್ಚ್​ 12 ರಂದು ಮುರ್ಡೇಶ್ವರ-SMVT ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ 15 ನಿಮಿಷಗಳ ಕಾಲ ತಡವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?