AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​

ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿದೆ. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​
ಸೌಮ್ಯಾ ರೆಡ್ಡಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 20, 2021 | 4:41 PM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ಮಹಾರಾಣಿ ಕಾಲೇಜು ಬಳಿ ಪೊಲೀಸರು ವಶಕ್ಕೆ ಪಡೆದರು.

ಈ ಮಧ್ಯೆ ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಶಾಸಕಿ ಸೌಮ್ಯಾ ರೆಡ್ಡಿ ಅವಾಜ್​ ಹಾಕಿದ್ದಾರೆ. ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿದೆ. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ಅವರನ್ನು ಮನವೊಲಿಸಿ ವಾಹನದ ಮೇಲೆ ಹತ್ತಿಸಲಾಗಿದೆ. ಇದರ ವಿಡಿಯೋ ಸಧ್ಯ ಮಾಧ್ಯಮಗಳಲ್ಲಿ ವೈರಲ್​ ಆಗಿದೆ.

ಧರಣಿ ನಿರತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆಕ್ರೋಶ ಹೊರ ಹಾಕಿದರು. ಸಿದ್ದರಾಮಯ್ಯ ಕೂಡ ಈ ಸಂಬಂಧ ಅಸಮಾಧಾನ ಹೊರ ಹಾಕಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯ ಸರ್ಕಾರ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಸೌಮ್ಯಾ ರೆಡ್ಡಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬೆಂಗಳೂರು ಪೊಲೀಸರ ವಶಕ್ಕೆ

Published On - 4:18 pm, Wed, 20 January 21

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ