AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​

ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿದೆ. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​
ಸೌಮ್ಯಾ ರೆಡ್ಡಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 20, 2021 | 4:41 PM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ಮಹಾರಾಣಿ ಕಾಲೇಜು ಬಳಿ ಪೊಲೀಸರು ವಶಕ್ಕೆ ಪಡೆದರು.

ಈ ಮಧ್ಯೆ ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಶಾಸಕಿ ಸೌಮ್ಯಾ ರೆಡ್ಡಿ ಅವಾಜ್​ ಹಾಕಿದ್ದಾರೆ. ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿದೆ. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ಅವರನ್ನು ಮನವೊಲಿಸಿ ವಾಹನದ ಮೇಲೆ ಹತ್ತಿಸಲಾಗಿದೆ. ಇದರ ವಿಡಿಯೋ ಸಧ್ಯ ಮಾಧ್ಯಮಗಳಲ್ಲಿ ವೈರಲ್​ ಆಗಿದೆ.

ಧರಣಿ ನಿರತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆಕ್ರೋಶ ಹೊರ ಹಾಕಿದರು. ಸಿದ್ದರಾಮಯ್ಯ ಕೂಡ ಈ ಸಂಬಂಧ ಅಸಮಾಧಾನ ಹೊರ ಹಾಕಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯ ಸರ್ಕಾರ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಸೌಮ್ಯಾ ರೆಡ್ಡಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬೆಂಗಳೂರು ಪೊಲೀಸರ ವಶಕ್ಕೆ

Published On - 4:18 pm, Wed, 20 January 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ