AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​

ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿದೆ. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​
ಸೌಮ್ಯಾ ರೆಡ್ಡಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 20, 2021 | 4:41 PM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ಮಹಾರಾಣಿ ಕಾಲೇಜು ಬಳಿ ಪೊಲೀಸರು ವಶಕ್ಕೆ ಪಡೆದರು.

ಈ ಮಧ್ಯೆ ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಶಾಸಕಿ ಸೌಮ್ಯಾ ರೆಡ್ಡಿ ಅವಾಜ್​ ಹಾಕಿದ್ದಾರೆ. ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿದೆ. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ನಂತರ ಅವರನ್ನು ಮನವೊಲಿಸಿ ವಾಹನದ ಮೇಲೆ ಹತ್ತಿಸಲಾಗಿದೆ. ಇದರ ವಿಡಿಯೋ ಸಧ್ಯ ಮಾಧ್ಯಮಗಳಲ್ಲಿ ವೈರಲ್​ ಆಗಿದೆ.

ಧರಣಿ ನಿರತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆಕ್ರೋಶ ಹೊರ ಹಾಕಿದರು. ಸಿದ್ದರಾಮಯ್ಯ ಕೂಡ ಈ ಸಂಬಂಧ ಅಸಮಾಧಾನ ಹೊರ ಹಾಕಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯ ಸರ್ಕಾರ ಪೊಲೀಸರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಸೌಮ್ಯಾ ರೆಡ್ಡಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಬೆಂಗಳೂರು ಪೊಲೀಸರ ವಶಕ್ಕೆ

Published On - 4:18 pm, Wed, 20 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ