AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ

ಬೆಂಗಳೂರು: ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಜನರ ಎದೆಯಾಳದಲ್ಲಿ ನೂರೊಂದು ನೆನೆಪುಗಳನ್ನು ಬಿಟ್ಟು ಹೋಗಿದ್ದಾರೆ. ತೆಲುಗಿನವರಾದ್ರೂ ಕನ್ನಡಾಂಬೆಗೆ ದತ್ತು ಪುತ್ರನಂತೆ ಕನ್ನಡಕ್ಕೆ ಇವರ ಸೇವೆ ಅಪಾರ. SPBಗೆ ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಪ್ರಾಣ. ಬೆಂಗಳೂರಿಗೆ ಬಂದ್ರೆ ಮಸಾಲೆ ದೋಸೆ ಸವಿಯದೆ ಇರ್ತಿರಲಿಲ್ಲ. ಬೆಂಗಳೂರಿನ ತಾಜ್, ಮೌರ್ಯ, ಚಾಲುಕ್ಯ, ವುಡ್ ಲ್ಯಾಂಡ್ ಹೋಟೆಲ್​ಗಳಲ್ಲಿ ಹೆಚ್ಚು ವಾಸ್ತವ್ಯ ಹೂಡುತ್ತಿದ್ದರು. ಅದರಲ್ಲೂ ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ. ಬೆಂಗಳೂರಿಗೆ ಬಂದ್ರೆ ವಿದ್ಯಾರ್ಥಿ ಭವನ್​ಗೆ […]

ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 26, 2020 | 10:00 AM

Share

ಬೆಂಗಳೂರು: ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಜನರ ಎದೆಯಾಳದಲ್ಲಿ ನೂರೊಂದು ನೆನೆಪುಗಳನ್ನು ಬಿಟ್ಟು ಹೋಗಿದ್ದಾರೆ. ತೆಲುಗಿನವರಾದ್ರೂ ಕನ್ನಡಾಂಬೆಗೆ ದತ್ತು ಪುತ್ರನಂತೆ ಕನ್ನಡಕ್ಕೆ ಇವರ ಸೇವೆ ಅಪಾರ. SPBಗೆ ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಪ್ರಾಣ. ಬೆಂಗಳೂರಿಗೆ ಬಂದ್ರೆ ಮಸಾಲೆ ದೋಸೆ ಸವಿಯದೆ ಇರ್ತಿರಲಿಲ್ಲ. ಬೆಂಗಳೂರಿನ ತಾಜ್, ಮೌರ್ಯ, ಚಾಲುಕ್ಯ, ವುಡ್ ಲ್ಯಾಂಡ್ ಹೋಟೆಲ್​ಗಳಲ್ಲಿ ಹೆಚ್ಚು ವಾಸ್ತವ್ಯ ಹೂಡುತ್ತಿದ್ದರು.

ಅದರಲ್ಲೂ ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ. ಬೆಂಗಳೂರಿಗೆ ಬಂದ್ರೆ ವಿದ್ಯಾರ್ಥಿ ಭವನ್​ಗೆ ಬಂದು ದೋಸೆ ಸವಿಯುತ್ತಿದ್ರು. ಹೋಟೆಲ್ ಸಿಬ್ಬಂದಿಗಳ ಜೊತೆ ಸರಳವಾಗಿ ಸಮಯ ಕಳೆಯುತ್ತಿದ್ರಂತೆ.

ಶುಗುರ್ ಇದ್ರೂ ವಿದ್ಯಾರ್ಥಿ ಭವನ್​ನ ಕೇಸರಿಬಾತ್ ರುಚಿ ಸವಿಯುತ್ತಿದ್ರು. ವಿದ್ಯಾರ್ಥಿ ಭವನ್ ಹಾಗೂ ಚಾಲುಕ್ಯ ಹೋಟೆಲ್ ಉದ್ದಿನ ವಡೆಯನ್ನ ತುಂಬಾ ಇಷ್ಟ ಪಟ್ಟು ತಿನ್ನುತ್ತಿದ್ದರು. ಜೊತೆಗೆ ಬೆಂಗಳೂರಿನಲ್ಲಿ ಶಾಂಪಿಂಗ್ ಮಾಡೋದಕ್ಕೆ ತುಂಬಾ ಇಷ್ಟಾಪಡ್ತಾ ಇದ್ರು.

ಬೆಂಗಳೂರಿಗೆ ಬಂದಾಗ ಫ್ರೀ ಟೈಮ್ ಸಿಕ್ರೆ ಕಾರ್​ನಲ್ಲಿ ಕಬ್ಬನ್ ಪಾರ್ಕ್ ಒಂದು ರೌಡ್ ಹಾಕುತ್ತಿದ್ರು. ನಟರಾಜ್ ಚಿತ್ರಮಂದಿರದ  ಎದುರಿಗಿರುವ ಸಾಮ್ರಾಟ್ ಹೋಟೆಲ್ ‌ಊಟ ಚಪ್ಪರಿಸಿ ಸವಿಯುತ್ತಿದ್ದರು.

ಇದನ್ನೂ ಓದಿ: ರಾಗದ ಅರಿಶಿನಕ್ಕೆ ಗಾಯನದ ಕುಂಕುಮ ಬೆರೆಸಿ, ಕನ್ನಡಮ್ಮನ ಹಣೆಗೆ ಹಚ್ಚಿದ್ರು ಬಾಲು..

Published On - 9:59 am, Sat, 26 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ