AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ

ಬೆಂಗಳೂರು: ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಜನರ ಎದೆಯಾಳದಲ್ಲಿ ನೂರೊಂದು ನೆನೆಪುಗಳನ್ನು ಬಿಟ್ಟು ಹೋಗಿದ್ದಾರೆ. ತೆಲುಗಿನವರಾದ್ರೂ ಕನ್ನಡಾಂಬೆಗೆ ದತ್ತು ಪುತ್ರನಂತೆ ಕನ್ನಡಕ್ಕೆ ಇವರ ಸೇವೆ ಅಪಾರ. SPBಗೆ ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಪ್ರಾಣ. ಬೆಂಗಳೂರಿಗೆ ಬಂದ್ರೆ ಮಸಾಲೆ ದೋಸೆ ಸವಿಯದೆ ಇರ್ತಿರಲಿಲ್ಲ. ಬೆಂಗಳೂರಿನ ತಾಜ್, ಮೌರ್ಯ, ಚಾಲುಕ್ಯ, ವುಡ್ ಲ್ಯಾಂಡ್ ಹೋಟೆಲ್​ಗಳಲ್ಲಿ ಹೆಚ್ಚು ವಾಸ್ತವ್ಯ ಹೂಡುತ್ತಿದ್ದರು. ಅದರಲ್ಲೂ ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ. ಬೆಂಗಳೂರಿಗೆ ಬಂದ್ರೆ ವಿದ್ಯಾರ್ಥಿ ಭವನ್​ಗೆ […]

ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ
ಆಯೇಷಾ ಬಾನು
| Edited By: |

Updated on:Sep 26, 2020 | 10:00 AM

Share

ಬೆಂಗಳೂರು: ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಜನರ ಎದೆಯಾಳದಲ್ಲಿ ನೂರೊಂದು ನೆನೆಪುಗಳನ್ನು ಬಿಟ್ಟು ಹೋಗಿದ್ದಾರೆ. ತೆಲುಗಿನವರಾದ್ರೂ ಕನ್ನಡಾಂಬೆಗೆ ದತ್ತು ಪುತ್ರನಂತೆ ಕನ್ನಡಕ್ಕೆ ಇವರ ಸೇವೆ ಅಪಾರ. SPBಗೆ ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಪ್ರಾಣ. ಬೆಂಗಳೂರಿಗೆ ಬಂದ್ರೆ ಮಸಾಲೆ ದೋಸೆ ಸವಿಯದೆ ಇರ್ತಿರಲಿಲ್ಲ. ಬೆಂಗಳೂರಿನ ತಾಜ್, ಮೌರ್ಯ, ಚಾಲುಕ್ಯ, ವುಡ್ ಲ್ಯಾಂಡ್ ಹೋಟೆಲ್​ಗಳಲ್ಲಿ ಹೆಚ್ಚು ವಾಸ್ತವ್ಯ ಹೂಡುತ್ತಿದ್ದರು.

ಅದರಲ್ಲೂ ಗಾನ ಗಾರುಡಿಗನಿಗೆ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ಅಂದ್ರೆ ಬಲು ಪ್ರೀತಿ. ಬೆಂಗಳೂರಿಗೆ ಬಂದ್ರೆ ವಿದ್ಯಾರ್ಥಿ ಭವನ್​ಗೆ ಬಂದು ದೋಸೆ ಸವಿಯುತ್ತಿದ್ರು. ಹೋಟೆಲ್ ಸಿಬ್ಬಂದಿಗಳ ಜೊತೆ ಸರಳವಾಗಿ ಸಮಯ ಕಳೆಯುತ್ತಿದ್ರಂತೆ.

ಶುಗುರ್ ಇದ್ರೂ ವಿದ್ಯಾರ್ಥಿ ಭವನ್​ನ ಕೇಸರಿಬಾತ್ ರುಚಿ ಸವಿಯುತ್ತಿದ್ರು. ವಿದ್ಯಾರ್ಥಿ ಭವನ್ ಹಾಗೂ ಚಾಲುಕ್ಯ ಹೋಟೆಲ್ ಉದ್ದಿನ ವಡೆಯನ್ನ ತುಂಬಾ ಇಷ್ಟ ಪಟ್ಟು ತಿನ್ನುತ್ತಿದ್ದರು. ಜೊತೆಗೆ ಬೆಂಗಳೂರಿನಲ್ಲಿ ಶಾಂಪಿಂಗ್ ಮಾಡೋದಕ್ಕೆ ತುಂಬಾ ಇಷ್ಟಾಪಡ್ತಾ ಇದ್ರು.

ಬೆಂಗಳೂರಿಗೆ ಬಂದಾಗ ಫ್ರೀ ಟೈಮ್ ಸಿಕ್ರೆ ಕಾರ್​ನಲ್ಲಿ ಕಬ್ಬನ್ ಪಾರ್ಕ್ ಒಂದು ರೌಡ್ ಹಾಕುತ್ತಿದ್ರು. ನಟರಾಜ್ ಚಿತ್ರಮಂದಿರದ  ಎದುರಿಗಿರುವ ಸಾಮ್ರಾಟ್ ಹೋಟೆಲ್ ‌ಊಟ ಚಪ್ಪರಿಸಿ ಸವಿಯುತ್ತಿದ್ದರು.

ಇದನ್ನೂ ಓದಿ: ರಾಗದ ಅರಿಶಿನಕ್ಕೆ ಗಾಯನದ ಕುಂಕುಮ ಬೆರೆಸಿ, ಕನ್ನಡಮ್ಮನ ಹಣೆಗೆ ಹಚ್ಚಿದ್ರು ಬಾಲು..

Published On - 9:59 am, Sat, 26 September 20

Follow Us
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್