AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast: ಹುಣಸೋಡು ಸ್ಫೋಟ ಪ್ರಕರಣ; 9ನೇ ಆರೋಪಿ ಬಂಧನ

Shivamogga Blast: ಹುಣಸೋಡಿನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಸುಮಾರು 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಲ್ಲಿವರೆಗೆ ಈ ಪ್ರಕರಣ ಸಂಬಂಧ ಒಟ್ಟು 9 ಆರೋಪಿಗಳು ಬಂಧಿತಕ್ಕೊಳಗಾಗಿದ್ದಾರೆ.

Shivamogga Blast: ಹುಣಸೋಡು ಸ್ಫೋಟ ಪ್ರಕರಣ; 9ನೇ ಆರೋಪಿ ಬಂಧನ
ಜಿಲೆಟಿನ್ ಸ್ಫೋಟಗೊಂಡ ಸ್ಥಳ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Feb 11, 2021 | 5:45 PM

Share

ಶಿವಮೊಗ್ಗ: ತಾಲೂಕಿನ ಹುಣಸೋಡಿನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 9ನೇ ಆರೋಪಿ ಪೃಥ್ವಿರಾಜ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ಪೊಲೀಸ್ ತಂಡ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ನಿವಾಸಿಯಾದ ಪೃಥ್ವಿರಾಜ್ ಸಾಯಿಯನ್ನು ಬಂಧಿಸಿದೆ.

ಆಂಧ್ರ ಪ್ರದೇಶದ ರಾಯದುರ್ಗದಿಂದ ಸ್ಪೋಟಕ ವಸ್ತುಗಳನ್ನು ಪೃಥ್ವಿರಾಜ್ ಸಾಯಿ, ತಂದೆ ಶ್ರೀರಾಮಲು ಮತ್ತು ಸಹೋದರ ಮಂಜುನಾಥ್ ಸಾಯಿ ಶಿವಮೊಗ್ಗಕ್ಕೆ ರವಾನೆ ಮಾಡುತ್ತಿದ್ದರು. ಈಗಾಗಲೇ ಶ್ರೀರಾಮಲು ಮತ್ತು ಮಂಜುನಾಥ್ ಸಾಯಿಯನ್ನು ಬಂಧಿಸಲಾಗಿತ್ತು. ವಿಶೇಷ ಪೊಲೀಸ್ ತಂಡ ಇಂದು (ಫೆಬ್ರವರಿ 11) 9ನೇ ಆರೋಪಿಯಾದ ಪೃಥ್ವಿರಾಜ್ ಸಾಯಿಯನ್ನು ಬಂಧಿಸಿದೆ.

ಹುಣಸೋಡಿನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಸುಮಾರು 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಲ್ಲಿವರೆಗೆ ಈ ಪ್ರಕರಣ ಸಂಬಂಧ ಒಟ್ಟು 9 ಆರೋಪಿಗಳು ಬಂಧಿತಕ್ಕೊಳಗಾಗಿದ್ದಾರೆ.

ಇದನ್ನೂ ಓದಿ: ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು