AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast: ಹುಣಸೋಡು ಸ್ಫೋಟ ಪ್ರಕರಣ; 9ನೇ ಆರೋಪಿ ಬಂಧನ

Shivamogga Blast: ಹುಣಸೋಡಿನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಸುಮಾರು 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಲ್ಲಿವರೆಗೆ ಈ ಪ್ರಕರಣ ಸಂಬಂಧ ಒಟ್ಟು 9 ಆರೋಪಿಗಳು ಬಂಧಿತಕ್ಕೊಳಗಾಗಿದ್ದಾರೆ.

Shivamogga Blast: ಹುಣಸೋಡು ಸ್ಫೋಟ ಪ್ರಕರಣ; 9ನೇ ಆರೋಪಿ ಬಂಧನ
ಜಿಲೆಟಿನ್ ಸ್ಫೋಟಗೊಂಡ ಸ್ಥಳ
sandhya thejappa
| Edited By: |

Updated on: Feb 11, 2021 | 5:45 PM

Share

ಶಿವಮೊಗ್ಗ: ತಾಲೂಕಿನ ಹುಣಸೋಡಿನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 9ನೇ ಆರೋಪಿ ಪೃಥ್ವಿರಾಜ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ಪೊಲೀಸ್ ತಂಡ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ನಿವಾಸಿಯಾದ ಪೃಥ್ವಿರಾಜ್ ಸಾಯಿಯನ್ನು ಬಂಧಿಸಿದೆ.

ಆಂಧ್ರ ಪ್ರದೇಶದ ರಾಯದುರ್ಗದಿಂದ ಸ್ಪೋಟಕ ವಸ್ತುಗಳನ್ನು ಪೃಥ್ವಿರಾಜ್ ಸಾಯಿ, ತಂದೆ ಶ್ರೀರಾಮಲು ಮತ್ತು ಸಹೋದರ ಮಂಜುನಾಥ್ ಸಾಯಿ ಶಿವಮೊಗ್ಗಕ್ಕೆ ರವಾನೆ ಮಾಡುತ್ತಿದ್ದರು. ಈಗಾಗಲೇ ಶ್ರೀರಾಮಲು ಮತ್ತು ಮಂಜುನಾಥ್ ಸಾಯಿಯನ್ನು ಬಂಧಿಸಲಾಗಿತ್ತು. ವಿಶೇಷ ಪೊಲೀಸ್ ತಂಡ ಇಂದು (ಫೆಬ್ರವರಿ 11) 9ನೇ ಆರೋಪಿಯಾದ ಪೃಥ್ವಿರಾಜ್ ಸಾಯಿಯನ್ನು ಬಂಧಿಸಿದೆ.

ಹುಣಸೋಡಿನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಸುಮಾರು 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಲ್ಲಿವರೆಗೆ ಈ ಪ್ರಕರಣ ಸಂಬಂಧ ಒಟ್ಟು 9 ಆರೋಪಿಗಳು ಬಂಧಿತಕ್ಕೊಳಗಾಗಿದ್ದಾರೆ.

ಇದನ್ನೂ ಓದಿ: ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!