AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast: ಹುಣಸೋಡು ಸ್ಫೋಟ ಪ್ರಕರಣ; 9ನೇ ಆರೋಪಿ ಬಂಧನ

Shivamogga Blast: ಹುಣಸೋಡಿನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಸುಮಾರು 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಲ್ಲಿವರೆಗೆ ಈ ಪ್ರಕರಣ ಸಂಬಂಧ ಒಟ್ಟು 9 ಆರೋಪಿಗಳು ಬಂಧಿತಕ್ಕೊಳಗಾಗಿದ್ದಾರೆ.

Shivamogga Blast: ಹುಣಸೋಡು ಸ್ಫೋಟ ಪ್ರಕರಣ; 9ನೇ ಆರೋಪಿ ಬಂಧನ
ಜಿಲೆಟಿನ್ ಸ್ಫೋಟಗೊಂಡ ಸ್ಥಳ
sandhya thejappa
| Updated By: ಸಾಧು ಶ್ರೀನಾಥ್​|

Updated on: Feb 11, 2021 | 5:45 PM

Share

ಶಿವಮೊಗ್ಗ: ತಾಲೂಕಿನ ಹುಣಸೋಡಿನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 9ನೇ ಆರೋಪಿ ಪೃಥ್ವಿರಾಜ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ಪೊಲೀಸ್ ತಂಡ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ನಿವಾಸಿಯಾದ ಪೃಥ್ವಿರಾಜ್ ಸಾಯಿಯನ್ನು ಬಂಧಿಸಿದೆ.

ಆಂಧ್ರ ಪ್ರದೇಶದ ರಾಯದುರ್ಗದಿಂದ ಸ್ಪೋಟಕ ವಸ್ತುಗಳನ್ನು ಪೃಥ್ವಿರಾಜ್ ಸಾಯಿ, ತಂದೆ ಶ್ರೀರಾಮಲು ಮತ್ತು ಸಹೋದರ ಮಂಜುನಾಥ್ ಸಾಯಿ ಶಿವಮೊಗ್ಗಕ್ಕೆ ರವಾನೆ ಮಾಡುತ್ತಿದ್ದರು. ಈಗಾಗಲೇ ಶ್ರೀರಾಮಲು ಮತ್ತು ಮಂಜುನಾಥ್ ಸಾಯಿಯನ್ನು ಬಂಧಿಸಲಾಗಿತ್ತು. ವಿಶೇಷ ಪೊಲೀಸ್ ತಂಡ ಇಂದು (ಫೆಬ್ರವರಿ 11) 9ನೇ ಆರೋಪಿಯಾದ ಪೃಥ್ವಿರಾಜ್ ಸಾಯಿಯನ್ನು ಬಂಧಿಸಿದೆ.

ಹುಣಸೋಡಿನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಸುಮಾರು 6 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಲ್ಲಿವರೆಗೆ ಈ ಪ್ರಕರಣ ಸಂಬಂಧ ಒಟ್ಟು 9 ಆರೋಪಿಗಳು ಬಂಧಿತಕ್ಕೊಳಗಾಗಿದ್ದಾರೆ.

ಇದನ್ನೂ ಓದಿ: ಸ್ಪೋಟದಲ್ಲಿ ತೀರಿ ಹೋದವರು ಕಾರ್ಮಿಕರಲ್ಲ.. ಸಮಾಜ ದ್ರೋಹಿಗಳು; ಇವರಿಗೆ ಪರಿಹಾರ ನೀಡಬೇಡಿ -ಆಯನೂರು ಮಂಜುನಾಥ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ