AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSYಗೆ ಕೊರೊನಾ: ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ, ಯಾರಿಂದ?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯಾದ್ಯಂತ ಸಿಎಂ ಬೇಗ ಗುಣಮುಖರಾಗಬೇಕು ಎಂದು ವಿಶೇಷ ಪೂಜೆಗಳು, ಪ್ರಾರ್ಥನೆಗಳು ನೆರವೇರುತ್ತಿವೆ. ಅಭಿಮಾನಿಗಳು, ಹಿತೈಶಿಗಳು ದೇವರ ಮೊರೆ ಹೋಗಿದ್ದಾರೆ. ಸಿಎಂ ಬಿಎಸ್​ವೈ ಕೊರೊನಾದಿಂದ ಗುಣಮುಖರಾಗಲಿ‌ ಎಂದು ಶಿಕಾರಿಪುರ ತಾಲೂಕಿನ ಜನತೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಯಡಿಯೂರಪ್ಪ ಅವರ ಆರಾಧ್ಯ ದೈವ ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. ವೀರಭದ್ರೇಶ್ವರನಿಗೆ ರುದ್ರಾಭಿಷೇಕ ಇನ್ನು ಗದಗದ ಬೆಟಗೇರಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಿಎಂ ಅಭಿಮಾನಿಗಳು, ಬಿಜೆಪಿ […]

BSYಗೆ ಕೊರೊನಾ: ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ, ಯಾರಿಂದ?
ಆಯೇಷಾ ಬಾನು
| Edited By: |

Updated on: Aug 03, 2020 | 2:08 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ್ದು, ರಾಜ್ಯಾದ್ಯಂತ ಸಿಎಂ ಬೇಗ ಗುಣಮುಖರಾಗಬೇಕು ಎಂದು ವಿಶೇಷ ಪೂಜೆಗಳು, ಪ್ರಾರ್ಥನೆಗಳು ನೆರವೇರುತ್ತಿವೆ. ಅಭಿಮಾನಿಗಳು, ಹಿತೈಶಿಗಳು ದೇವರ ಮೊರೆ ಹೋಗಿದ್ದಾರೆ.

ಸಿಎಂ ಬಿಎಸ್​ವೈ ಕೊರೊನಾದಿಂದ ಗುಣಮುಖರಾಗಲಿ‌ ಎಂದು ಶಿಕಾರಿಪುರ ತಾಲೂಕಿನ ಜನತೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಯಡಿಯೂರಪ್ಪ ಅವರ ಆರಾಧ್ಯ ದೈವ ಹುಚ್ಚರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು.

ವೀರಭದ್ರೇಶ್ವರನಿಗೆ ರುದ್ರಾಭಿಷೇಕ ಇನ್ನು ಗದಗದ ಬೆಟಗೇರಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಿಎಂ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ರುದ್ರಾಭಿಷೇಕ ಮಾಡಿಸಿದ್ದಾರೆ. ನಾಡಿನ ದೊರೆ ಬಿಎಸ್​ವೈ ಕೊರೊನಾ ಗೆದ್ದು ಬರಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೊರೊನಾ ವೈರಸ್ ಮುಕ್ತ ಮಾಡು ಎಂದು ವೀರಭದ್ರೇಶ್ವರ ದೇವರ ಮೊರೆಹೋಗಿದ್ದಾರೆ.

101 ಗಣಪತಿ ದೇಗುಲದಲ್ಲಿ ಪೂಜೆ ಯಡಿಯೂರಪ್ಪ ಅಭಿಮಾನಿಗಳ ಬಳಗ ಮೈಸೂರಿನ ಅಗ್ರಹಾರದ 101 ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಯಡಿಯೂರಪ್ಪ, ಗೃಹ ಸಚಿವ ಅಮಿತ್ ಶಾ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಎಸ್‌ವೈ, ಅಮಿತ್ ಶಾ ಫೋಟೋ ಹಿಡಿದು ಕೊರೊನಾ ಮುಕ್ತ ದೇಶವಾಗಲಿ ಎಂದು ಘೋಷಣೆ ಕೂಗಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ