AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ. ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು […]

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ
ಆಯೇಷಾ ಬಾನು
|

Updated on: Aug 11, 2020 | 7:57 AM

Share

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ.

ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು ನಡೆಯುತ್ತವೆ, ಕೊವಿಡ್‌ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ. ಆನ್‌ಲೈನ್‌ ಮೂಲಕ ಪೂಜಾ ಕಾರ್ಯಕ್ರಮ ವೀಕ್ಷಿಸಬಹುದು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?