AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ. ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು […]

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ
ಆಯೇಷಾ ಬಾನು
|

Updated on: Aug 11, 2020 | 7:57 AM

Share

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ.

ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು ನಡೆಯುತ್ತವೆ, ಕೊವಿಡ್‌ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ. ಆನ್‌ಲೈನ್‌ ಮೂಲಕ ಪೂಜಾ ಕಾರ್ಯಕ್ರಮ ವೀಕ್ಷಿಸಬಹುದು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್