AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ. ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು […]

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ
ಆಯೇಷಾ ಬಾನು
|

Updated on: Aug 11, 2020 | 7:57 AM

Share

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ.

ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು ನಡೆಯುತ್ತವೆ, ಕೊವಿಡ್‌ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ. ಆನ್‌ಲೈನ್‌ ಮೂಲಕ ಪೂಜಾ ಕಾರ್ಯಕ್ರಮ ವೀಕ್ಷಿಸಬಹುದು.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!