AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ. ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು […]

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ
ಆಯೇಷಾ ಬಾನು
|

Updated on: Aug 11, 2020 | 7:57 AM

Share

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ.

ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು ನಡೆಯುತ್ತವೆ, ಕೊವಿಡ್‌ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ. ಆನ್‌ಲೈನ್‌ ಮೂಲಕ ಪೂಜಾ ಕಾರ್ಯಕ್ರಮ ವೀಕ್ಷಿಸಬಹುದು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ