AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ. ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು […]

ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ, ಇಸ್ಕಾನ್ ದೇಗುಲದಲ್ಲಿ ವಿಶೇಷ ಪೂಜೆ
ಆಯೇಷಾ ಬಾನು
ಆಯೇಷಾ ಬಾನು|

Updated on: Aug 11, 2020 | 7:57 AM

Share

ಬೆಂಗಳೂರು: ಇಂದು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಕೃಷ್ಣನ ಭಕ್ತರ ಮನೆ ಮನದಲ್ಲಿ ಕೃಷ್ಣನ ಜಪ ಜೋರಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

ಇಸ್ಕಾನ್‌ ದೇಗುಲದಲ್ಲಿ ಬೆಳಗ್ಗೆ 6.30ಕ್ಕೆ ರಾಧಾಕೃಷ್ಣ ನೌಕಾವಿಹಾರ ನಡೆದಿದೆ. ಬೆಳಗ್ಗೆ 7.45ಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಮಹಾ ಅಭಿಷೇಕ ನೇರವೇರುತ್ತೆ. ನಂತರ ಬೆಳಗ್ಗೆ 9.15ರ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ಪ್ರವಚನವಿರುತ್ತದೆ. ರಾತ್ರಿ 8 ಗಂಟೆಗೆ ಮತ್ತೊಮ್ಮೆ ಮಹಾಭಿಷೇಕ ನಡೆಯಲಿದೆ.

ಇಂದು ರಾತ್ರಿ 10.30ರವರೆಗೆ ನಿರಂತರ ಕಾರ್ಯಕ್ರಮಗಳು ನಡೆಯುತ್ತವೆ, ಕೊವಿಡ್‌ ಹಿನ್ನೆಲೆಯಲ್ಲಿ ಇಸ್ಕಾನ್‌ ದೇಗುಲಕ್ಕೆ ಭಕ್ತರಿಗೆ ಪ್ರವೇಶವಿಲ್ಲ. ಆನ್‌ಲೈನ್‌ ಮೂಲಕ ಪೂಜಾ ಕಾರ್ಯಕ್ರಮ ವೀಕ್ಷಿಸಬಹುದು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್