AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ: ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ವಿಶೇಷ ಪೂಜೆ

ಮಾಜಿ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಈ ವಿಶಿಷ್ಟ ಆಚರಣೆ ನಡೆದಿದೆ. ಮನೆ ಮುಂದೆಯ ಕೊಂಡಕ್ಕೆ ಬೇವಿನ ಸೊಪ್ಪು ಹಾಕಿ ಮಾರಿ ಪೂಜೆ ನೆರವೇರುತ್ತಿದೆ. ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ ಗ್ರಾಮಸ್ಥರದ್ದಾಗಿದೆ.

ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ:  ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ವಿಶೇಷ ಪೂಜೆ
ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ: ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರಿನಲ್ಲಿ ವಿಶೇಷ ಪೂಜೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 14, 2021 | 11:01 AM

Share

ಮೈಸೂರು: ಮಾಜಿ ಮುರ್ಖಯಮಂತ್ರಿ ಸಿದ್ದರಾಮಯ್ಯ ಹುಟ್ಟೂರಾದ ಸಿದ್ದರಾಮನಹುಂಡಿಯಲ್ಲಿ ಕೊರೊನಾ ಮಾರಿಯನ್ನು ಓಡಿಸಲು ವಿಶೇಷ ಪೂಜೆ ನಡೆಯುತ್ತಿದೆ. ಮುಂದಿನ ಹುಣ್ಣಿಮೆಯವರೆಗೂ ಒಂದು ತಿಂಗಳ ಸುದೀರ್ಘ ಕಾಲ ಈ ವಿಶೇಷ ಕೊರೊನಾ ಪೂಜೆ ನಡೆಯಲಿದೆ. ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ ನೆರವೇರಿಸಲಾಗುತ್ತಿದೆ. ಮಕ್ಕಳು ಮಹಿಳೆಯರು ವೃದ್ದರು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸಿದ್ದರಾಮನಹುಂಡಿಯಲ್ಲಿ ಜೀರ್ಣೋದ್ಧಾರ ಮಾಡಿದ ಶ್ರೀರಾಮ ಮಂದಿರವನ್ನು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರು ಸರಳ ಪೂಜೆ ಮೂಲಕ ಕಳೆದ ತಿಂಗಳು ಉದ್ಘಾಟಿಸಿದ್ದರು ಎಂಬುದು ಗಮನಾರ್ಹ.

ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ

special puja to eradicate coronavirus by villagers in former cm siddaramaiah native village siddaramanahundi (4)

ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ ಗ್ರಾಮಸ್ಥರದ್ದಾಗಿದೆ

ಮಾಜಿ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಈ ವಿಶಿಷ್ಟ ಆಚರಣೆ ನಡೆದಿದೆ. ಮನೆ ಮುಂದೆಯ ಕೊಂಡಕ್ಕೆ ಬೇವಿನ ಸೊಪ್ಪು ಹಾಕಿ ಮಾರಿ ಪೂಜೆ ನೆರವೇರುತ್ತಿದೆ. ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ ಗ್ರಾಮಸ್ಥರದ್ದಾಗಿದೆ.

special puja to eradicate coronavirus by villagers in former cm siddaramaiah native village siddaramanahundi (1)

ಕೊರೊನಾ ತೊಲಗಿ, ಗ್ರಾಮಕ್ಕೆ ಒಳಿತಾಗಲಿ ಅಂತಾ ಸೂರ್ಯ ಮುಳುಗಿದ ತಕ್ಷಣ ಮನೆ ಮುಂದೆ ಅಗ್ನಿ ಕೊಂಡಕ್ಕೆ ಪೂಜೆ ನಡೆಯುತ್ತದೆ.

ಸೂರ್ಯ ಮುಳುಗಿದ ತಕ್ಷಣ ಮನೆ ಮುಂದೆ ಅಗ್ನಿ ಕೊಂಡಕ್ಕೆ ಪೂಜೆ ನಡೆಯುತ್ತದೆ. ಕೊರೊನಾ ತೊಲಗಿ, ಗ್ರಾಮಕ್ಕೆ ಒಳಿತಾಗಲಿ ಅಂತಾ ಪೂಜಾ ಕೈಂಕರ್ಯದ ಹಿಂದಿನ ಉದ್ದೇಶವಾಗಿದೆ. ಮನೆ ಮುಂದೆ ಪೂಜೆ ಮುಗಿದ ಬಳಿಕ, ಗ್ರಾಮದ ಮಾರಮ್ಮನಿಗೆ ಹರಕೆ ಹೊತ್ತಿಕೊಳ್ಳುತ್ತಿದ್ದಾರೆ.

(special puja to eradicate coronavirus by villagers in former cm siddaramaiah native village siddaramanahundi)

Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!