AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ: ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ವಿಶೇಷ ಪೂಜೆ

ಮಾಜಿ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಈ ವಿಶಿಷ್ಟ ಆಚರಣೆ ನಡೆದಿದೆ. ಮನೆ ಮುಂದೆಯ ಕೊಂಡಕ್ಕೆ ಬೇವಿನ ಸೊಪ್ಪು ಹಾಕಿ ಮಾರಿ ಪೂಜೆ ನೆರವೇರುತ್ತಿದೆ. ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ ಗ್ರಾಮಸ್ಥರದ್ದಾಗಿದೆ.

ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ:  ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ವಿಶೇಷ ಪೂಜೆ
ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ: ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರಿನಲ್ಲಿ ವಿಶೇಷ ಪೂಜೆ
ಸಾಧು ಶ್ರೀನಾಥ್​
|

Updated on: May 14, 2021 | 11:01 AM

Share

ಮೈಸೂರು: ಮಾಜಿ ಮುರ್ಖಯಮಂತ್ರಿ ಸಿದ್ದರಾಮಯ್ಯ ಹುಟ್ಟೂರಾದ ಸಿದ್ದರಾಮನಹುಂಡಿಯಲ್ಲಿ ಕೊರೊನಾ ಮಾರಿಯನ್ನು ಓಡಿಸಲು ವಿಶೇಷ ಪೂಜೆ ನಡೆಯುತ್ತಿದೆ. ಮುಂದಿನ ಹುಣ್ಣಿಮೆಯವರೆಗೂ ಒಂದು ತಿಂಗಳ ಸುದೀರ್ಘ ಕಾಲ ಈ ವಿಶೇಷ ಕೊರೊನಾ ಪೂಜೆ ನಡೆಯಲಿದೆ. ಮನೆ ಮುಂದೆ ಬೆಂಕಿ ಕೊಂಡ ಹಾಕಿ ಮಾರಮ್ಮನಿಗೆ ಪೂಜೆ ನೆರವೇರಿಸಲಾಗುತ್ತಿದೆ. ಮಕ್ಕಳು ಮಹಿಳೆಯರು ವೃದ್ದರು ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸಿದ್ದರಾಮನಹುಂಡಿಯಲ್ಲಿ ಜೀರ್ಣೋದ್ಧಾರ ಮಾಡಿದ ಶ್ರೀರಾಮ ಮಂದಿರವನ್ನು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರು ಸರಳ ಪೂಜೆ ಮೂಲಕ ಕಳೆದ ತಿಂಗಳು ಉದ್ಘಾಟಿಸಿದ್ದರು ಎಂಬುದು ಗಮನಾರ್ಹ.

ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ

special puja to eradicate coronavirus by villagers in former cm siddaramaiah native village siddaramanahundi (4)

ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ ಗ್ರಾಮಸ್ಥರದ್ದಾಗಿದೆ

ಮಾಜಿ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಈ ವಿಶಿಷ್ಟ ಆಚರಣೆ ನಡೆದಿದೆ. ಮನೆ ಮುಂದೆಯ ಕೊಂಡಕ್ಕೆ ಬೇವಿನ ಸೊಪ್ಪು ಹಾಕಿ ಮಾರಿ ಪೂಜೆ ನೆರವೇರುತ್ತಿದೆ. ಬೇವಿನ ಸೊಪ್ಪಿನ ಕಹಿಗೆ ವೈರಸ್ ತೊಲಗುತ್ತೆ ಅನ್ನೊ ನಂಬಿಕೆ ಗ್ರಾಮಸ್ಥರದ್ದಾಗಿದೆ.

special puja to eradicate coronavirus by villagers in former cm siddaramaiah native village siddaramanahundi (1)

ಕೊರೊನಾ ತೊಲಗಿ, ಗ್ರಾಮಕ್ಕೆ ಒಳಿತಾಗಲಿ ಅಂತಾ ಸೂರ್ಯ ಮುಳುಗಿದ ತಕ್ಷಣ ಮನೆ ಮುಂದೆ ಅಗ್ನಿ ಕೊಂಡಕ್ಕೆ ಪೂಜೆ ನಡೆಯುತ್ತದೆ.

ಸೂರ್ಯ ಮುಳುಗಿದ ತಕ್ಷಣ ಮನೆ ಮುಂದೆ ಅಗ್ನಿ ಕೊಂಡಕ್ಕೆ ಪೂಜೆ ನಡೆಯುತ್ತದೆ. ಕೊರೊನಾ ತೊಲಗಿ, ಗ್ರಾಮಕ್ಕೆ ಒಳಿತಾಗಲಿ ಅಂತಾ ಪೂಜಾ ಕೈಂಕರ್ಯದ ಹಿಂದಿನ ಉದ್ದೇಶವಾಗಿದೆ. ಮನೆ ಮುಂದೆ ಪೂಜೆ ಮುಗಿದ ಬಳಿಕ, ಗ್ರಾಮದ ಮಾರಮ್ಮನಿಗೆ ಹರಕೆ ಹೊತ್ತಿಕೊಳ್ಳುತ್ತಿದ್ದಾರೆ.

(special puja to eradicate coronavirus by villagers in former cm siddaramaiah native village siddaramanahundi)

Photos | ಸಿದ್ದರಾಮನಹುಂಡಿಯಲ್ಲಿ ಈ ಬಾರಿ ರಾಮನವಮಿ ಬಲುಜೋರು! ಮಾಜಿ CM ಸಿದ್ದರಾಮಯ್ಯ ಹೇಳಿದಂತೆ ಅಲ್ಲಿ ನಿರ್ಮಾಣವಾಗ್ತಿದೆ ರಾಮ ಮಂದಿರ..

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ