AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್​ಗಾಗಿಯೇ ಸಿದ್ಧವಾಯ್ತು ವಿಶೇಷ ರೋಬೋ!

ಬೆಂಗಳೂರು: ಕಿಲ್ಲರ್ ಕೊರೊನಾ ವಿರುದ್ಧ ಸೆಣಸಾಡುತ್ತಿರುವ ವೈದ್ಯರಿಗಾಗಿಯೇ ವಿಪ್ರೋ ಸಂಸ್ಥೆ ವಿಶೇಷವಾಗಿ ರೋಬೋ ಪರಿಚಯಿಸಿದೆ. ರೋಗಿಗಳ ಸ್ಯಾಂಪಲ್, ಆಹಾರ, ಔಷಧ ನೀಡಲು ರೋಬೋ ಸಾಥ್ ನೀಡಲಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ರೋಬೋಗಳನ್ನು ಸರ್ಕಾರ ಅಖಾಡಕ್ಕಿಳಿಸಿದೆ. ಮೊಬೈಲ್ ರಿಮೋಟ್​ಗಳಿಂದ ಈ ರೋಬೋಗಳನ್ನು ಕಂಟ್ರೋಲ್ ಮಾಡಬಹುದಾಗಿದೆ. ಎರಡು ಮೂರು ಬಗೆಯ ರೋಬೋಗಳನ್ನು ಸರ್ಕಾರ ಪರಿಚಯಿಸಿದ್ದು, ಈ ರೋಬೋ ಟ್ರಾಲಿಗಳು ವೈದ್ಯಕೀಯ ಸಿಬ್ಬಂದಿಗೆ ಮಹಾಶಕ್ತಿ ನೀಡಲಿವೆ. ಬೆಂಗಳೂರು ಮೆಡಿಕಲ್ ಕಾಲೇಜು ಅಂಡ್ ರೀಸರ್ಚ್ ಇನ್ಸಿಟ್ಯೂಟ್​ನಲ್ಲಿ ರೋಬೋ ಆಟ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ […]

ಕೊರೊನಾ ವಾರಿಯರ್ಸ್​ಗಾಗಿಯೇ ಸಿದ್ಧವಾಯ್ತು ವಿಶೇಷ ರೋಬೋ!
ಸಾಧು ಶ್ರೀನಾಥ್​
|

Updated on: Apr 19, 2020 | 1:40 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ವಿರುದ್ಧ ಸೆಣಸಾಡುತ್ತಿರುವ ವೈದ್ಯರಿಗಾಗಿಯೇ ವಿಪ್ರೋ ಸಂಸ್ಥೆ ವಿಶೇಷವಾಗಿ ರೋಬೋ ಪರಿಚಯಿಸಿದೆ. ರೋಗಿಗಳ ಸ್ಯಾಂಪಲ್, ಆಹಾರ, ಔಷಧ ನೀಡಲು ರೋಬೋ ಸಾಥ್ ನೀಡಲಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ರೋಬೋಗಳನ್ನು ಸರ್ಕಾರ ಅಖಾಡಕ್ಕಿಳಿಸಿದೆ. ಮೊಬೈಲ್ ರಿಮೋಟ್​ಗಳಿಂದ ಈ ರೋಬೋಗಳನ್ನು ಕಂಟ್ರೋಲ್ ಮಾಡಬಹುದಾಗಿದೆ.

ಎರಡು ಮೂರು ಬಗೆಯ ರೋಬೋಗಳನ್ನು ಸರ್ಕಾರ ಪರಿಚಯಿಸಿದ್ದು, ಈ ರೋಬೋ ಟ್ರಾಲಿಗಳು ವೈದ್ಯಕೀಯ ಸಿಬ್ಬಂದಿಗೆ ಮಹಾಶಕ್ತಿ ನೀಡಲಿವೆ. ಬೆಂಗಳೂರು ಮೆಡಿಕಲ್ ಕಾಲೇಜು ಅಂಡ್ ರೀಸರ್ಚ್ ಇನ್ಸಿಟ್ಯೂಟ್​ನಲ್ಲಿ ರೋಬೋ ಆಟ ಶುರುವಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ‌ ರೋಬೋ ಪ್ರಯೋಗ ಮಾಡಲಿದ್ದು, ಪರೀಕ್ಷೆ ಸಕ್ಸಸ್ ಆದ್ರೆ ರೋಬೋಗಳಿಂದಲೇ ಕೊರೊನಾ ಸೋಂಕಿತರ ಆರೈಕೆ ಮಾಡಲಾಗುವುದು.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು